ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm