ಬ್ರೇಕಿಂಗ್ ನ್ಯೂಸ್
09-10-22 12:21 pm Udupi Correspondent ಕ್ರೈಂ
ಉಡುಪಿ, ಅ.9: ತಾನು ಡಾಕ್ಟರ್ ಎಂದು ಪರಿಚಯಿಸಿ ಕೊಂಡ ವ್ಯಕ್ತಿಯೊಬ್ಬ ಸ್ನೇಹ ಬೆಳೆಸಿಕೊಂಡು ಆನ್ಲೈನ್ ಮೂಲಕ ಮಹಿಳೆಯೊಬ್ಬರಿಂದ ಲಕ್ಷಾಂತರ ರೂ. ಎಗರಿಸಿದ್ದಾನೆ.
ಸೆ. 4ರಂದು ಇನ್ಸ್ಟಾಗ್ರಾಂನಲ್ಲಿ ಜೊವಾನ್ 871 ಎಂಬ ಹೆಸರಿನ ವ್ಯಕ್ತಿ ತಾನು ಕೆನಡಾದಲ್ಲಿ ಡಾಕ್ಟರ್ ಎಂದು ಚಾಂತಾರಿನ ಮಹಿಳೆ ಲವೀನಾ ಜೆನಿಫರ್ ಮೋರಸ್ (48) ಅವರನ್ನು ನಂಬಿಸಿ ಪರಿಚಯಿಸಿಕೊಂಡಿದ್ದ.
ಅನಂತರ ವಾಟ್ಸ್ಆಯಪ್ ಮೂಲಕ ಚಾಟಿಂಗ್ ನಡೆಸಿ, ಸ್ನೇಹಿತರಾಗಿದ್ದರು. ಅ. 2ರಂದು ಐಫೋನ್, ಗೋಲ್ಡ್, ಯುಎಸ್ ಡಾಲರ್ ಕಳುಹಿಸುವುದಾಗಿ ಲವೀನಾ ಜೆನಿಫರ್ ಅವರಿಗೆ ತಿಳಿಸಿದ್ದ. ಬಳಿಕ ಕಸ್ಟಮ್ ಅಧಿಕಾರಿ ಎಂದು ಅಪರಿಚಿತ ವ್ಯಕ್ತಿ ಕರೆ ಮಾಡಿ ಕೆನಡಾದಿಂದ ಬಂದಿರುವ ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೆಟ್ ಪಡೆ ಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ.
ಇದನ್ನು ನಂಬಿದ ಲವೀನಾ ಜೆನಿಫರ್ ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 16,89,862 ರೂ. ಪಾವತಿಸಿದ್ದರು. ಬಳಿಕ ಪಾರ್ಸೆಲ್ ಮಾಯಾ, ಕಳುಹಿಸಿದ ಹಣವು ವಾಪಸ್ ಕೊಡದೆ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಕಷ್ಟಪಟ್ಟು ಸಂಪಾದನೆ ಮಾಡಿದ ಹಣ ಒಂದೇ ಕ್ಷಣದಲ್ಲಿ ಮೋಸದ ಜಾಲಕ್ಕೆ ಬಿದ್ದು ಕಳೆದುಕೊಂಡಿರುವುದು ವಿಪರ್ಯಾಸ. ಉಡುಪಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In another incident of online fraud, a woman from Brahmavar lost Rs 16,89,862. As per the complaint filed by Laveena Jenifer Moras, a resident of Chantar village in Brahmavar, an unknown person with a Instagram ID named ‘Jovan-871’ had introduced himself as a doctor working in Canada. The unidentified person had promised to send an iPhone, gold and US currency to the complainant on October 2. She even received a call from a phone number 9233013312 where a person introduced himself as a Customs officer.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm