ಬ್ರೇಕಿಂಗ್ ನ್ಯೂಸ್
11-10-20 09:53 am Headline Karnataka News Network ಕ್ರೈಂ
ಪುತ್ತೂರು, ಅಕ್ಟೋಬರ್ .10 : ಕೌಟುಂಬಿಕ ಕಲಹದಿಂದ ಆ್ಯಸಿಡ್ ದಾಳಿಗೊಳಗಾಗಿದ್ದ ಪ್ರಕರಣದಲ್ಲಿ ನೆಲ್ಯಾಡಿಯ ಕೊಣಾಲು ನಿವಾಸಿ ಝಾನ್ಸಿ (42) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತೀವ್ರ ಏಸಿಡ್ ದಾಳಿಯಿಂದ ಮುಖ, ಕಣ್ಣು ಸುಟ್ಟು ಹೋಗಿದ್ದ ಝಾನ್ಸಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಝಾನ್ಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೆಲ್ಯಾಡಿ ನಿವಾಸಿ ಬಿಜು (38) ತನ್ನ ಪತ್ನಿಯ ಮೇಲೆ ಸಿಟ್ಟಿನಿಂದ ಪತ್ನಿ ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ಮೇಲೆ ಏಸಿಡ್ ದಾಳಿ ನಡೆಸಿದ್ದ. ಸೆ.24 ರಂದು ಬೆಳಗ್ಗೆ ಘಟನೆ ನಡೆದಿತ್ತು. ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ನಡೆದುಕೊಂಡು ಹೋಗುತ್ತಿದ್ದಾಗ ಕಾದು ಕುಳಿತಿದ್ದ ಬಿಜು ಕೃತ್ಯ ಎಸಗಿದ್ದ. ಬಳಿಕ ಆರೋಪಿ ಬಿಜುವನ್ನು ನೆಲ್ಯಾಡಿ ಪೊಲೀಸರು ಬಂಧಿಸಿದ್ದರು. ಈಗ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
The 36-year-old woman who was attacked with acid by her husband in Nelyadi, died in the hospital on Saturday October 10.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am