ಬ್ರೇಕಿಂಗ್ ನ್ಯೂಸ್
11-10-20 09:53 am Headline Karnataka News Network ಕ್ರೈಂ
ಪುತ್ತೂರು, ಅಕ್ಟೋಬರ್ .10 : ಕೌಟುಂಬಿಕ ಕಲಹದಿಂದ ಆ್ಯಸಿಡ್ ದಾಳಿಗೊಳಗಾಗಿದ್ದ ಪ್ರಕರಣದಲ್ಲಿ ನೆಲ್ಯಾಡಿಯ ಕೊಣಾಲು ನಿವಾಸಿ ಝಾನ್ಸಿ (42) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತೀವ್ರ ಏಸಿಡ್ ದಾಳಿಯಿಂದ ಮುಖ, ಕಣ್ಣು ಸುಟ್ಟು ಹೋಗಿದ್ದ ಝಾನ್ಸಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಝಾನ್ಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೆಲ್ಯಾಡಿ ನಿವಾಸಿ ಬಿಜು (38) ತನ್ನ ಪತ್ನಿಯ ಮೇಲೆ ಸಿಟ್ಟಿನಿಂದ ಪತ್ನಿ ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ಮೇಲೆ ಏಸಿಡ್ ದಾಳಿ ನಡೆಸಿದ್ದ. ಸೆ.24 ರಂದು ಬೆಳಗ್ಗೆ ಘಟನೆ ನಡೆದಿತ್ತು. ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ನಡೆದುಕೊಂಡು ಹೋಗುತ್ತಿದ್ದಾಗ ಕಾದು ಕುಳಿತಿದ್ದ ಬಿಜು ಕೃತ್ಯ ಎಸಗಿದ್ದ. ಬಳಿಕ ಆರೋಪಿ ಬಿಜುವನ್ನು ನೆಲ್ಯಾಡಿ ಪೊಲೀಸರು ಬಂಧಿಸಿದ್ದರು. ಈಗ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
The 36-year-old woman who was attacked with acid by her husband in Nelyadi, died in the hospital on Saturday October 10.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm