ಬ್ರೇಕಿಂಗ್ ನ್ಯೂಸ್
            
                        11-10-20 09:53 am Headline Karnataka News Network ಕ್ರೈಂ
            ಪುತ್ತೂರು, ಅಕ್ಟೋಬರ್ .10 : ಕೌಟುಂಬಿಕ ಕಲಹದಿಂದ ಆ್ಯಸಿಡ್ ದಾಳಿಗೊಳಗಾಗಿದ್ದ ಪ್ರಕರಣದಲ್ಲಿ ನೆಲ್ಯಾಡಿಯ ಕೊಣಾಲು ನಿವಾಸಿ ಝಾನ್ಸಿ (42) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತೀವ್ರ ಏಸಿಡ್ ದಾಳಿಯಿಂದ ಮುಖ, ಕಣ್ಣು ಸುಟ್ಟು ಹೋಗಿದ್ದ ಝಾನ್ಸಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಝಾನ್ಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೆಲ್ಯಾಡಿ ನಿವಾಸಿ ಬಿಜು (38) ತನ್ನ ಪತ್ನಿಯ ಮೇಲೆ ಸಿಟ್ಟಿನಿಂದ ಪತ್ನಿ ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ಮೇಲೆ ಏಸಿಡ್ ದಾಳಿ ನಡೆಸಿದ್ದ. ಸೆ.24 ರಂದು ಬೆಳಗ್ಗೆ ಘಟನೆ ನಡೆದಿತ್ತು. ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ನಡೆದುಕೊಂಡು ಹೋಗುತ್ತಿದ್ದಾಗ ಕಾದು ಕುಳಿತಿದ್ದ ಬಿಜು ಕೃತ್ಯ ಎಸಗಿದ್ದ. ಬಳಿಕ ಆರೋಪಿ ಬಿಜುವನ್ನು ನೆಲ್ಯಾಡಿ ಪೊಲೀಸರು ಬಂಧಿಸಿದ್ದರು. ಈಗ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
            
            
            The 36-year-old woman who was attacked with acid by her husband in Nelyadi, died in the hospital on Saturday October 10.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm