ಬ್ರೇಕಿಂಗ್ ನ್ಯೂಸ್
18-10-22 11:13 pm Udupi Correspondent ಕ್ರೈಂ
ಉಡುಪಿ, ಅ.18 : ಕೇರಳದಲ್ಲಿ ಬಾಲಕಿಯ ಅತ್ಯಾಚಾರಗೈದು ಕೊಲೆ ನಡೆಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಜೈಲಿನಿಂದ ತಪ್ಪಿಸಿಕೊಂಡಿದ್ದ. ಎರಡು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದ್ದ ಆರೋಪಿ ಈಗ ಬ್ರಹ್ಮಾವರದಲ್ಲಿ ಪತ್ತೆಯಾಗಿದ್ದು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಕೇರಳ ರಾಜಧಾನಿ ತಿರುವಂತಪುರಂ ಜಿಲ್ಲೆಯ ರಾಜೇಶ (39) ಬಂಧಿತ. ರಾಜೇಶ್ 2012ರಲ್ಲಿ ತಿರುವಂತಪುರಂ ಗ್ರಾಮಾಂತರ ಜಿಲ್ಲೆಯ ವಾಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದನು. ಈ ಬಗ್ಗೆ ನ್ಯಾಯಾಲಯವು ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ 2013ರಲ್ಲಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು, ನಂತರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಮಾರ್ಪಾಡು ಮಾಡಲಾಗಿತ್ತು.
ತಿರುವಂತಪುರಂ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯನ್ನು ನಂತರ ನೆಟ್ಟುಕತಾರಿ ಜೈಲಿಗೆ ವರ್ಗಾಯಿಸಲಾಗಿತ್ತು. 2020ರ ಡಿ.23 ರಂದು ಜೈಲಿ ನಿಂದ ತಪ್ಪಿಸಿಕೊಂಡಿದ್ದ. ಈ ಬಗ್ಗೆ ನೇಯಾರ್ ಡ್ಯಾಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿತ್ತು. ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೈದಿ ಉಡುಪಿಯಲ್ಲಿ ವಾಸವಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬ್ರಹ್ಮಾವರ ಪೊಲೀಸರು ಕೇರಳ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬ್ರಹ್ಮಾವರ ತಾಲ್ಲೂಕಿನ ಬಿಲ್ಲಾಡಿ ಗ್ರಾಮದ ಕಬ್ಬಿನ ಹಿತ್ಲು ಎಂಬಲ್ಲಿ ವಶಕ್ಕೆ ಪಡೆದು ಕೇರಳ ಪೊಲೀಸರಿಗೆ ಮಾಹಿತಿ ನೀಡಿತ್ತು. ಕೇರಳ ಪೊಲೀಸರು ಮಂಗಳವಾರ ಆರೋಪಿ ರಾಜೇಶನನ್ನು ವಶಕ್ಕೆ ಪಡೆದು ಕುಂದಾಪುರ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಕೇರಳಕ್ಕೆ ಕರೆದುಕೊಂಡು ಹೋಗಿದ್ದಾರೆ.
Rape accused escaped from Kerala jail found in Udupi.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm