ಬ್ರೇಕಿಂಗ್ ನ್ಯೂಸ್
19-10-22 05:32 pm Bangalore Correspondent ಕ್ರೈಂ
ಬೆಂಗಳೂರು, ಅ.19 : ಚರ್ಚ್ ಬಾಗಿಲು ಮುಚ್ಚಲು ಹೋಗಿದ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಘಟನೆ ನಡೆದ ಒಂದು ತಿಂಗಳ ಬಳಿಕ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ವಿಲಿಯಂ ಪ್ರಕಾಶ್ ಬಂಧಿತ ಆರೋಪಿ. ಕಳೆದ ಸೆಪ್ಟೆಂಬರ್ 16 ರಂದು ಸೈಂಟ್ ಚಾಪೆಲ್ ಚರ್ಚ್ನಲ್ಲಿ ಬಾಗಿಲು ಮುಚ್ಚಲು ಹೋಗಿದ್ದ ಗೃಹಿಣಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಪತಿ ಚರ್ಚ್ನಲ್ಲಿ ಕೆಲಸ ಮಾಡ್ತಿದ್ದು, ಪತಿಯ ಸೂಚನೆಯಂತೆ ಮಹಿಳೆ ಚರ್ಚ್ ಬಾಗಿಲು ಮುಚ್ಚಲು ರಾತ್ರಿ ವೇಳೆ ಹೋಗಿದ್ದರು.
ಇದೇ ವೇಳೆ ಆಕೆಯನ್ನು ಹಿಂಬಾಲಿಸಿದ್ದ ಆರೋಪಿ ವಿಲಿಯಂ ಪ್ರಕಾಶ್, ಮಹಿಳೆಗೆ ಚಾಕುವಿಂದ ಬೆದರಿಸಿ ಅತ್ಯಾಚಾರಕ್ಕೆ ಮುಂದಾಗಿದ್ದ. ಈ ವೇಳೆ ಸಹಾಯಕ್ಕೆ ಕೂಗಾಡಿದ್ದ ಮಹಿಳೆ, ಆರೋಪಿಯನ್ನು ತಳ್ಳಿ ತಪ್ಪಿಸಿಕೊಂಡಿದ್ದರು. ಕಿರುಚಿದ್ದರಿಂದ ಜನ ಬರುತ್ತಾರೆ ಎಂಬ ಭಯದಿಂದ ವಿಲಿಯಂ ಪ್ರಕಾಶ್ ಕೂಡ ಸ್ಥಳದಿಂದ ಕಾಲ್ಕಿತ್ತಿದ್ದ.
ಬಳಿಕ ಪರಿಸರದಲ್ಲಿ ಗಣೇಶ ಮೆರವಣಿಗೆ ಬರುತ್ತಿದ್ದಾಗ ಮೆರವಣಿಗೆಯಲ್ಲಿ ಸೇರಿಕೊಂಡು ಆರೋಪಿ ತಲೆಮರೆಸಿಕೊಂಡಿದ್ದ. ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದ ಅಶೋಕನಗರ ಪೊಲೀಸರು, ತಿಂಗಳ ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man rapes woman while closing catholic church door, accused has been arrested after a month. The arrested has been identified as Willam Prakash.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm