ಬ್ರೇಕಿಂಗ್ ನ್ಯೂಸ್
19-10-22 05:32 pm Bangalore Correspondent ಕ್ರೈಂ
ಬೆಂಗಳೂರು, ಅ.19 : ಚರ್ಚ್ ಬಾಗಿಲು ಮುಚ್ಚಲು ಹೋಗಿದ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಘಟನೆ ನಡೆದ ಒಂದು ತಿಂಗಳ ಬಳಿಕ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ವಿಲಿಯಂ ಪ್ರಕಾಶ್ ಬಂಧಿತ ಆರೋಪಿ. ಕಳೆದ ಸೆಪ್ಟೆಂಬರ್ 16 ರಂದು ಸೈಂಟ್ ಚಾಪೆಲ್ ಚರ್ಚ್ನಲ್ಲಿ ಬಾಗಿಲು ಮುಚ್ಚಲು ಹೋಗಿದ್ದ ಗೃಹಿಣಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಪತಿ ಚರ್ಚ್ನಲ್ಲಿ ಕೆಲಸ ಮಾಡ್ತಿದ್ದು, ಪತಿಯ ಸೂಚನೆಯಂತೆ ಮಹಿಳೆ ಚರ್ಚ್ ಬಾಗಿಲು ಮುಚ್ಚಲು ರಾತ್ರಿ ವೇಳೆ ಹೋಗಿದ್ದರು.
ಇದೇ ವೇಳೆ ಆಕೆಯನ್ನು ಹಿಂಬಾಲಿಸಿದ್ದ ಆರೋಪಿ ವಿಲಿಯಂ ಪ್ರಕಾಶ್, ಮಹಿಳೆಗೆ ಚಾಕುವಿಂದ ಬೆದರಿಸಿ ಅತ್ಯಾಚಾರಕ್ಕೆ ಮುಂದಾಗಿದ್ದ. ಈ ವೇಳೆ ಸಹಾಯಕ್ಕೆ ಕೂಗಾಡಿದ್ದ ಮಹಿಳೆ, ಆರೋಪಿಯನ್ನು ತಳ್ಳಿ ತಪ್ಪಿಸಿಕೊಂಡಿದ್ದರು. ಕಿರುಚಿದ್ದರಿಂದ ಜನ ಬರುತ್ತಾರೆ ಎಂಬ ಭಯದಿಂದ ವಿಲಿಯಂ ಪ್ರಕಾಶ್ ಕೂಡ ಸ್ಥಳದಿಂದ ಕಾಲ್ಕಿತ್ತಿದ್ದ.
ಬಳಿಕ ಪರಿಸರದಲ್ಲಿ ಗಣೇಶ ಮೆರವಣಿಗೆ ಬರುತ್ತಿದ್ದಾಗ ಮೆರವಣಿಗೆಯಲ್ಲಿ ಸೇರಿಕೊಂಡು ಆರೋಪಿ ತಲೆಮರೆಸಿಕೊಂಡಿದ್ದ. ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದ ಅಶೋಕನಗರ ಪೊಲೀಸರು, ತಿಂಗಳ ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man rapes woman while closing catholic church door, accused has been arrested after a month. The arrested has been identified as Willam Prakash.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm