ಬ್ರೇಕಿಂಗ್ ನ್ಯೂಸ್
21-10-22 10:55 pm Mangalore Correspondent ಕ್ರೈಂ
ಮಂಗಳೂರು, ಅ.21 : ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿದ್ದ ಎಂಜಿನಿಯರ್ ವಿದ್ಯಾರ್ಥಿಗಾಗಿ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಸುರತ್ಕಲ್ ಗೆ ಬಂದು ಪರ್ಸ್, ಮೊಬೈಲ್ ಕಳವುಗೀಡಾಗಿ ಅಸಹಾಯಕ ಸ್ಥಿತಿಗೆ ತಲುಪಿದ ಪ್ರಸಂಗ ನಡೆದಿದೆ.
ರಾಜಸ್ಥಾನ ಮೂಲದ ರೇಶು ಎಂಬಾಕೆ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದು ಸುರತ್ಕಲ್ಗೆ ಬಂದಿದ್ದಳು. ಇಲ್ಲಿನ ಕಾಲೇಜೊಂದರ ಹುಡುಗನಿಗಾಗಿ ಅರಸಿ ಬಂದಿದ್ದಳು ಎನ್ನಲಾಗಿದೆ. ಆದರೆ ಇಲ್ಲಿಗೆ ತಲುಪುವ ಮೊದಲೇ ಬ್ಯಾಗ್, ಮೊಬೈಲ್ ಒಳಗಾಗಿದ್ದು ಕೊನೆಗೆ ಏನೂ ತೋಚದಾಗಿದ್ದಳು. ಕೊನೆಗೆ ಸುರತ್ಕಲ್ನ ಕಾಂತೇರಿ ದೈವಸ್ಥಾನದ ಬಳಿ ಕೈಯ್ಯಲ್ಲಿ ದುಡ್ಡಿಲ್ಲದೆ ತನ್ನಲ್ಲಿದ್ದ ಚಿನ್ನ ಮಾರಲು ಮುಂದಾಗಿದ್ದಳು.
ಈ ಬಗ್ಗೆ ಸ್ಥಳೀಯರಲ್ಲಿ ಚಿನ್ನದ ಅಂಗಡಿ ಕುರಿತು ಪ್ರಶ್ನೆ ಮಾಡಿದ್ದಳು. ಯುವತಿಯ ಬಗ್ಗೆ ಸಂಶಯ ಮೂಡಿದಾಗ ಸ್ಥಳೀಯ ಸಮಾಜ ಸೇವಾ ಸಂಸ್ಥೆಯ ಉಮೇಶ್ ದೇವಾಡಿಗ ಇಡ್ಯಾ ಹಾಗೂ ಸ್ಥಳೀಯರಾದ ಕೃಷ್ಣಪ್ಪ, ಕೇಶವ, ನಾಗೇಶ್ ಕಾನಾ ಅವರು ವಿಚಾರಿಸಿದ್ದಾರೆ. ಆಗಿರುವ ಸಂಗತಿ ಬಗ್ಗೆ ವಿದ್ಯಾರ್ಥಿನಿ ವಿವರಿಸಿದ್ದಾಳೆ. ಬಳಿಕ ಸ್ಥಳೀಯರು ಆಕೆಯನ್ನು ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದಿದ್ದು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲು ನೆರವಾಗಿದ್ದಾರೆ.
Boy cheats girl on social media girl comes to mangalore loses Money.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm