ಬ್ರೇಕಿಂಗ್ ನ್ಯೂಸ್
21-10-22 10:55 pm Mangalore Correspondent ಕ್ರೈಂ
ಮಂಗಳೂರು, ಅ.21 : ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿದ್ದ ಎಂಜಿನಿಯರ್ ವಿದ್ಯಾರ್ಥಿಗಾಗಿ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಸುರತ್ಕಲ್ ಗೆ ಬಂದು ಪರ್ಸ್, ಮೊಬೈಲ್ ಕಳವುಗೀಡಾಗಿ ಅಸಹಾಯಕ ಸ್ಥಿತಿಗೆ ತಲುಪಿದ ಪ್ರಸಂಗ ನಡೆದಿದೆ.
ರಾಜಸ್ಥಾನ ಮೂಲದ ರೇಶು ಎಂಬಾಕೆ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದು ಸುರತ್ಕಲ್ಗೆ ಬಂದಿದ್ದಳು. ಇಲ್ಲಿನ ಕಾಲೇಜೊಂದರ ಹುಡುಗನಿಗಾಗಿ ಅರಸಿ ಬಂದಿದ್ದಳು ಎನ್ನಲಾಗಿದೆ. ಆದರೆ ಇಲ್ಲಿಗೆ ತಲುಪುವ ಮೊದಲೇ ಬ್ಯಾಗ್, ಮೊಬೈಲ್ ಒಳಗಾಗಿದ್ದು ಕೊನೆಗೆ ಏನೂ ತೋಚದಾಗಿದ್ದಳು. ಕೊನೆಗೆ ಸುರತ್ಕಲ್ನ ಕಾಂತೇರಿ ದೈವಸ್ಥಾನದ ಬಳಿ ಕೈಯ್ಯಲ್ಲಿ ದುಡ್ಡಿಲ್ಲದೆ ತನ್ನಲ್ಲಿದ್ದ ಚಿನ್ನ ಮಾರಲು ಮುಂದಾಗಿದ್ದಳು.
ಈ ಬಗ್ಗೆ ಸ್ಥಳೀಯರಲ್ಲಿ ಚಿನ್ನದ ಅಂಗಡಿ ಕುರಿತು ಪ್ರಶ್ನೆ ಮಾಡಿದ್ದಳು. ಯುವತಿಯ ಬಗ್ಗೆ ಸಂಶಯ ಮೂಡಿದಾಗ ಸ್ಥಳೀಯ ಸಮಾಜ ಸೇವಾ ಸಂಸ್ಥೆಯ ಉಮೇಶ್ ದೇವಾಡಿಗ ಇಡ್ಯಾ ಹಾಗೂ ಸ್ಥಳೀಯರಾದ ಕೃಷ್ಣಪ್ಪ, ಕೇಶವ, ನಾಗೇಶ್ ಕಾನಾ ಅವರು ವಿಚಾರಿಸಿದ್ದಾರೆ. ಆಗಿರುವ ಸಂಗತಿ ಬಗ್ಗೆ ವಿದ್ಯಾರ್ಥಿನಿ ವಿವರಿಸಿದ್ದಾಳೆ. ಬಳಿಕ ಸ್ಥಳೀಯರು ಆಕೆಯನ್ನು ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದಿದ್ದು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲು ನೆರವಾಗಿದ್ದಾರೆ.
Boy cheats girl on social media girl comes to mangalore loses Money.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm