ಬ್ರೇಕಿಂಗ್ ನ್ಯೂಸ್
24-10-22 12:32 pm Mangalore Correspondent ಕ್ರೈಂ
ಪುತ್ತೂರು, ಅ.23 : ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರುತ್ತಿದ್ದ ಇಬ್ಬರು ಯುವಕರನ್ನು ಅಡ್ಡಗಟ್ಟಿ ಗುಂಪು ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಬಂಧಿತರು. ಎರಡು ದಿನಗಳ ಹಿಂದೆ ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಮಂಗಳೂರಿನ ಅಡ್ಡೂರಿನ ನಿವಾಸಿಗಳಾದ ರಫೀಕ್ ಮತ್ತು ರಮಿಯುದ್ದೀನ್ ಎಂಬವರನ್ನು ತಡೆದು ಹಲ್ಲೆ ನಡೆಸಲಾಗಿತ್ತು. ನಡುಬೀದಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸೇರಿ ಗುಂಪು ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಬಂದು ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಯದ್ವಾತದ್ವಾ ಹೊಡೆದು ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು.
ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಮುನ್ನ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ಒಬ್ಬಂಟಿಯಿದ್ದ ಮಹಿಳೆಯನ್ನು ಕೈ ಹಿಡಿದೆಳೆದು ಅಶ್ಲೀಲವಾಗಿ ನಿಂದಿಸಿ, ಬೆಡ್ ಶೀಟ್ ಮಾರಲು ಬಂದಿದ್ದ ಯುವಕರು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂಬ ಬಗ್ಗೆ ಕಡಬದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಸಂಬಂಧ ಎಸ್ಸಿ ಎಸ್ಟಿ ಕಾಯ್ದೆ ಸೇರಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಅದೇ ನೆಪದಲ್ಲಿ ಯುವಕರ ಗುಂಪು ಬೆಡ್ ವ್ಯಾಪಾರಿಗಳನ್ನು ತಡೆದು ಹಲ್ಲೆಗೊಳಿಸಿತ್ತು.
Mangalore car overturns in bid to escape after sexual assault on woman case in Sullia Bellare, six arrested.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm