ಬ್ರೇಕಿಂಗ್ ನ್ಯೂಸ್
24-10-22 12:32 pm Mangalore Correspondent ಕ್ರೈಂ
ಪುತ್ತೂರು, ಅ.23 : ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರುತ್ತಿದ್ದ ಇಬ್ಬರು ಯುವಕರನ್ನು ಅಡ್ಡಗಟ್ಟಿ ಗುಂಪು ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಬಂಧಿತರು. ಎರಡು ದಿನಗಳ ಹಿಂದೆ ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಮಂಗಳೂರಿನ ಅಡ್ಡೂರಿನ ನಿವಾಸಿಗಳಾದ ರಫೀಕ್ ಮತ್ತು ರಮಿಯುದ್ದೀನ್ ಎಂಬವರನ್ನು ತಡೆದು ಹಲ್ಲೆ ನಡೆಸಲಾಗಿತ್ತು. ನಡುಬೀದಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸೇರಿ ಗುಂಪು ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಬಂದು ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಯದ್ವಾತದ್ವಾ ಹೊಡೆದು ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು.
ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಮುನ್ನ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ಒಬ್ಬಂಟಿಯಿದ್ದ ಮಹಿಳೆಯನ್ನು ಕೈ ಹಿಡಿದೆಳೆದು ಅಶ್ಲೀಲವಾಗಿ ನಿಂದಿಸಿ, ಬೆಡ್ ಶೀಟ್ ಮಾರಲು ಬಂದಿದ್ದ ಯುವಕರು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂಬ ಬಗ್ಗೆ ಕಡಬದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಸಂಬಂಧ ಎಸ್ಸಿ ಎಸ್ಟಿ ಕಾಯ್ದೆ ಸೇರಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಅದೇ ನೆಪದಲ್ಲಿ ಯುವಕರ ಗುಂಪು ಬೆಡ್ ವ್ಯಾಪಾರಿಗಳನ್ನು ತಡೆದು ಹಲ್ಲೆಗೊಳಿಸಿತ್ತು.
Mangalore car overturns in bid to escape after sexual assault on woman case in Sullia Bellare, six arrested.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm