ಬ್ರೇಕಿಂಗ್ ನ್ಯೂಸ್
24-10-22 12:32 pm Mangalore Correspondent ಕ್ರೈಂ
ಪುತ್ತೂರು, ಅ.23 : ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರುತ್ತಿದ್ದ ಇಬ್ಬರು ಯುವಕರನ್ನು ಅಡ್ಡಗಟ್ಟಿ ಗುಂಪು ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಬಂಧಿತರು. ಎರಡು ದಿನಗಳ ಹಿಂದೆ ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಮಂಗಳೂರಿನ ಅಡ್ಡೂರಿನ ನಿವಾಸಿಗಳಾದ ರಫೀಕ್ ಮತ್ತು ರಮಿಯುದ್ದೀನ್ ಎಂಬವರನ್ನು ತಡೆದು ಹಲ್ಲೆ ನಡೆಸಲಾಗಿತ್ತು. ನಡುಬೀದಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸೇರಿ ಗುಂಪು ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಬಂದು ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಯದ್ವಾತದ್ವಾ ಹೊಡೆದು ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು.
ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಮುನ್ನ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ಒಬ್ಬಂಟಿಯಿದ್ದ ಮಹಿಳೆಯನ್ನು ಕೈ ಹಿಡಿದೆಳೆದು ಅಶ್ಲೀಲವಾಗಿ ನಿಂದಿಸಿ, ಬೆಡ್ ಶೀಟ್ ಮಾರಲು ಬಂದಿದ್ದ ಯುವಕರು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂಬ ಬಗ್ಗೆ ಕಡಬದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಸಂಬಂಧ ಎಸ್ಸಿ ಎಸ್ಟಿ ಕಾಯ್ದೆ ಸೇರಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಅದೇ ನೆಪದಲ್ಲಿ ಯುವಕರ ಗುಂಪು ಬೆಡ್ ವ್ಯಾಪಾರಿಗಳನ್ನು ತಡೆದು ಹಲ್ಲೆಗೊಳಿಸಿತ್ತು.
Mangalore car overturns in bid to escape after sexual assault on woman case in Sullia Bellare, six arrested.
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm