ಬ್ರೇಕಿಂಗ್ ನ್ಯೂಸ್
24-10-22 12:32 pm Mangalore Correspondent ಕ್ರೈಂ
ಪುತ್ತೂರು, ಅ.23 : ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರುತ್ತಿದ್ದ ಇಬ್ಬರು ಯುವಕರನ್ನು ಅಡ್ಡಗಟ್ಟಿ ಗುಂಪು ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಬಂಧಿತರು. ಎರಡು ದಿನಗಳ ಹಿಂದೆ ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಮಂಗಳೂರಿನ ಅಡ್ಡೂರಿನ ನಿವಾಸಿಗಳಾದ ರಫೀಕ್ ಮತ್ತು ರಮಿಯುದ್ದೀನ್ ಎಂಬವರನ್ನು ತಡೆದು ಹಲ್ಲೆ ನಡೆಸಲಾಗಿತ್ತು. ನಡುಬೀದಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸೇರಿ ಗುಂಪು ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಬಂದು ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಯದ್ವಾತದ್ವಾ ಹೊಡೆದು ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು.
ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಮುನ್ನ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ಒಬ್ಬಂಟಿಯಿದ್ದ ಮಹಿಳೆಯನ್ನು ಕೈ ಹಿಡಿದೆಳೆದು ಅಶ್ಲೀಲವಾಗಿ ನಿಂದಿಸಿ, ಬೆಡ್ ಶೀಟ್ ಮಾರಲು ಬಂದಿದ್ದ ಯುವಕರು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂಬ ಬಗ್ಗೆ ಕಡಬದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಸಂಬಂಧ ಎಸ್ಸಿ ಎಸ್ಟಿ ಕಾಯ್ದೆ ಸೇರಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಅದೇ ನೆಪದಲ್ಲಿ ಯುವಕರ ಗುಂಪು ಬೆಡ್ ವ್ಯಾಪಾರಿಗಳನ್ನು ತಡೆದು ಹಲ್ಲೆಗೊಳಿಸಿತ್ತು.
Mangalore car overturns in bid to escape after sexual assault on woman case in Sullia Bellare, six arrested.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm