ಬ್ರೇಕಿಂಗ್ ನ್ಯೂಸ್
28-10-22 10:55 pm HK News Desk ಕ್ರೈಂ
ಲಕ್ನೋ, ಅ.28 : ತಮ್ಮ ರೀತಿಯಲ್ಲೇ ಆತ ಕೂಡ ನಪುಂಸಕನಾಗಬೇಕು ಎನ್ನುವ ಉದ್ದೇಶದಲ್ಲಿ ಉತ್ತರ ಪ್ರದೇಶದಲ್ಲಿ ಇಬ್ಬರು ತೃತೀಯ ಲಿಂಗಿಗಳು ತಮ್ಮೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಶಾಮ್ಲಿ ಜಿಲ್ಲೆಯ ಗರ್ಹಿ ಪುಖ್ತಾದಲ್ಲಿ ವಾಸಿಸುತ್ತಿದ್ದ ತೃತೀಯ ಲಿಂಗಿಗಳಾದ ಪಿಂಕಿ ಹಾಗೂ ರೇಷ್ಮಾ ಎಂಬವರು ಟೈಲರ್ ಆಗಿರುವ ಜಬ್ಬಾರ್ ಎಂಬವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ.
ಕಾರಿನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಜಬ್ಬಾರ್ಗೆ ಚಹಾದಲ್ಲಿ ಅಮಲು ಬರುವ ಪದಾರ್ಥ ನೀಡಲಾಗಿತ್ತು. ಮೂರ್ಛೆ ತಪ್ಪಿದಾಗ ಮರ್ಮಾಂಗವನ್ನು ಕತ್ತರಿಸಿ ಶುಗರ್ ಮಿಲ್ ಬಳಿಯಲ್ಲಿ ಎಸೆದು ಹೋಗಿದ್ದಾರೆ. ಜಬ್ಬಾರ್ ಶಾಮ್ಲಿ ಪ್ರದೇಶದ ಸೊಂತಾ ರಸೂಲ್ಪುರ ಗ್ರಾಮದ ನಿವಾಸಿಯಾಗಿದ್ದು ಮದುವೆಯಾಗಿದ್ದರೂ, ತೃತೀಯಲಿಂಗಿಗಳ ಜೊತೆ ಕಾಲ ಕಳೆಯುತ್ತಿದ್ದರು ಎನ್ನಲಾಗಿದೆ.
ಠಾಣಾ ಭವನ ಮತ್ತು ಗರ್ಹಿ ಗುಪ್ತಾದಲ್ಲಿ ವಾಸ ಮಾಡುತ್ತಿರುವ ಇಬ್ಬರು ತೃತೀಯ ಲಿಂಗಿಗಳ ಜೊತೆ ಸ್ನೇಹ ಸಂಬಂಧ ಇಟ್ಟುಕೊಂಡಿದ್ದೆ. ಯಾವುದೋ ಕೆಲಸದ ನಿಮಿತ್ತ ಠಾಣಾಭವನಕ್ಕೆ ಹೋಗಿದ್ದೆ, ಅಲ್ಲಿ ಪಿಂಕಿ ಮತ್ತು ರೇಷ್ಮಾ ಸಿಕ್ಕಿದ್ದು ಶಾಮ್ಲಿಯಿಂದ ಬಟ್ಟೆ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಜೊತೆಗೆ ಬಂದಿದ್ದರು. ಕಾರಿನಲ್ಲಿ ಹೋಗುತ್ತಿದ್ದ ವೇಳೆ ನನಗೆ ಚಹಾ ನೀಡಿದ್ದು ಬಳಿಕ ನನಗೆ ಪ್ರಜ್ಞೆ ತಪ್ಪಿತ್ತು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜಬ್ಬಾರ್ ಪ್ರಜ್ಞೆ ಬಂದ ಕೂಡಲೇ ಮನೆಯವರಿಗೆ ಕರೆ ಮಾಡಿದ್ದಾರೆ. ಮನೆಯವರು ಬಂದು ತಕ್ಷಣ ಆಸ್ಪತ್ರೆಗೆ ಒಯ್ದಿದ್ದಾರೆ.
Couple cuts genitals of man for not cooperating for sex with them.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm