ಬ್ರೇಕಿಂಗ್ ನ್ಯೂಸ್
12-10-20 09:59 am Headline Karnataka News Network ಕ್ರೈಂ
ಗುಜರಾತ್, ಅಕ್ಟೋಬರ್. 12 : ಝೀವಾ ಧೋನಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ದುಷ್ಟ ಇದೀಗ ಪೋಲೀಸರ ಅತಿಥಿಯಾಗಿದ್ದಾನೆ. ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿಗಿಂತ ಹೆಚ್ಚು ಸೋಲನ್ನೇ ಕಾಣುತಿದ್ದ ಹಿನ್ನಲೆಯಲ್ಲಿ,ಕಿರಾತಕನೋರ್ವ ಝೀವಾ ಧೋನಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಯ ಕಾಮೆಂಟ್ ಹಾಕಿದ್ದ.
ಗುಜರಾತ್ನ ಮುಂದ್ರಾ ಜಿಲ್ಲೆಯ ಕಚ್ ವಲಯದಲ್ಲಿನ 16 ವರ್ಷದ ಅಪ್ರಾಪ್ತನನ್ನು ಗುಜರಾತ್ ಪೊಲೀಸರು ವಶಕ್ಕೆ ಪಡೆದಿದ್ದು, ಅಪ್ರಾಪ್ತನಾದ ಕಾರಣ ಬಂಧಿಸಲು ಸಾಧ್ಯವಿಲ್ಲ. ಹೀಗಾಗಿ ವಶಕ್ಕೆ ಪಡೆದಿದ್ದೇವೆ. ಈಗಾಗಲೇ ಅಪ್ರಾಪ್ರ ತಪ್ಪನ್ನು ಒಪ್ಪಿಕೊಂಡಿದ್ದು ರಾಂಚಿ ಪೊಲೀಸರು ಆಗಮಿಸಿದ ಬಳಿಕ ಅವರಿಗೆ ಹಸ್ತಾಂತರಿಸಲಿದ್ದೇವೆ ಎಂದು ಗುಜರಾತ್ ಪೊಲೀಸರು ಹೇಳಿದ್ದಾರೆ.
ಬೆದರಿಕೆಯ ಹಿನ್ನೆಲೆಯಲ್ಲಿ ರಾಂಚಿಯ ಸಿಮ್ಲಿಯಾದಲ್ಲಿರುವ ಧೋನಿ ಫಾರ್ಮ್ ಹೌಸ್ನಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ಐಟಿ ಸೆಲ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ರೇಪ್ ಬೆದರಿಕೆ ಹಾಕಿದವನನ್ನು ಪತ್ತೆ ಹಚ್ಚುವಂತೆ ಗುಜರಾತ್ ಪೊಲೀಸರಿಗೆ ಸೂಚನೆ ನೀಡಲಾಗಿತ್ತು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm