ಬ್ರೇಕಿಂಗ್ ನ್ಯೂಸ್
29-10-22 08:35 pm HK News Desk ಕ್ರೈಂ
ಚಿತ್ರದುರ್ಗ,ಅ.29: ಕಳೆದು ಹೋಗಿದ್ದಂತ ತಮ್ಮ ಮೊಬೈಲ್ ಹುಡುಕಿ ಕೊಡುವಂತೆ ಠಾಣೆಗೆ ದೂರು ನೀಡಲು ಹೋಗಿದ್ದ ವ್ಯಕ್ತಿಗೆ ಪೋಲಿಸ್ ಕಾನ್ ಸ್ಟೇಬಲ್ ಓರ್ವ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಲಂಚ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಳೆದು ಹೋದ ಮೊಬೈಲ್ ಹುಡುಕಿ ಕೊಡುವಂತೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಆದ್ರೇ ಇದೇ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಎಂಬುವರು ಕಳೆದು ಹೋದಂತ ಮೊಬೈಲ್ ಹುಡುಕಿ ಕೊಡಲು 5 ಸಾವಿರ ಲಂಚಕ್ಕೆ ಬೇಡಿಕೆಯನ್ನು ಇಟ್ಟಿದ್ದರು.
ಮೊಬೈಲ್ ಕಳೆದುಕೊಂಡಿದ್ದಂತ ವ್ಯಕ್ತಿ, ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈಗಾಗಲೇ 3 ಸಾವಿರ ಹಣವನ್ನು ಅಡ್ವಾನ್ಸ್ ಆಗಿ ಸಿಬ್ಬಂದಿ ಹರೀಶ್ ಸ್ವೀಕರಿಸಿದ್ದ. ಬಾಕಿ 2 ಸಾವಿರ ರೂ ಪಡೆಯುತ್ತಿದ್ದಾಗ ಡಿವೈಎಸ್ಪಿ ಜಿ ಮಂಜುನಾಥ್ ನೇತೃತ್ವದಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸಿಬ್ಬಂದಿಯನ್ನು ಅಮಾನತುಗೊಳಿಸಿ ಜೈಲಿಗೆ ತಳ್ಳಿದ್ದಾರೆ.
Chitradurga Police constable demands 5 thousabd to search stolen mobile, Caught red handed by lokayukta.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm