ಬ್ರೇಕಿಂಗ್ ನ್ಯೂಸ್
02-11-22 10:20 pm HK News Desk ಕ್ರೈಂ
ಕಲಬುರಗಿ, ನ.2 : ಇತ್ತೀಚೆಗೆ ಮಂಡ್ಯದಲ್ಲಿ ಅಪ್ರಾಪ್ತ ಬಾಲಕಿಯನ್ನು ಶಿಕ್ಷಕನೇ ಅತ್ಯಾಚಾರಗೈದು ಕೊಲೆಗೈದ ಘಟನೆ ಮಾಸುವ ಮುನ್ನವೇ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧಿಸಿ ಅಪ್ರಾಪ್ತ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಆಳಂದ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನ.1ರಂದು ಘಟನೆ ನಡೆದಿದೆ. ಮಧ್ಯಾಹ್ನ 3ರಿಂದ 4 ಗಂಟೆಯ ನಡುವೆ 9ನೇ ತರಗತಿ ಓದುತ್ತಿದ್ದ ಬಾಲಕಿ ಮನೆಯ ಬಳಿ ಬರ್ಹಿದೆಸೆಗೆ ಹೋಗಿದ್ದಾಗ ಯುವಕನೊಬ್ಬ ಕಬ್ಬಿನ ಗದ್ದೆಗೆ ಆಕೆಯನ್ನು ಎಳೆದೊಯ್ದಿದ್ದಾನೆ. ಗದ್ದೆಯ ನಡುವೆ ಹಿಡಿದಿಟ್ಟು ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದು ಬಳಿಕ ಬಾಲಕಿಯ ಎದೆಗೆ ಕಲ್ಲಿನಿಂದ ಜಜ್ಜಿ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಆರೋಪಿ ಶವ ಬಿಟ್ಟು ಪರಾರಿಯಾಗಿದ್ದ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡ ಆಳಂದ ಪೋಲಿಸರು ತನಿಖೆ ಕೈಗೊಂಡಿದ್ದರು.
ಕೃತ್ಯ ಎಸಗಿದ ಆರೋಪಿಯೂ ಅಪ್ರಾಪ್ತನಾಗಿದ್ದು ಹೀನ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಬಂಧಿಸಲು ತಂಡ ರಚಿಸಿದ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಮೂರು ಜನ ಅಪ್ರಾಪ್ತ ಬಾಲಕರು ಸೇರಿ ರೇಪ್ ಮಾಡಿ ಕೊಲೆಗೈದಿದ್ದಾರೆ ಎನ್ನಲಾಗುತ್ತಿದೆ. ಬಾಲಕರು ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ, ಅದೇ ರೀತಿಯಲ್ಲಿ ಮಾಡಲು ಹೋಗಿದ್ದರು. ಅತ್ಯಾಚಾರ ಎಸಗಿ ಆರೋಪಿಗಳು ಕೊಲೆ ಮಾಡಿದ್ದರು. ಹಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Another brutal rape and murder reported in Kalburgi after Mandya.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm