ಬ್ರೇಕಿಂಗ್ ನ್ಯೂಸ್
12-10-20 05:01 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 12: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ.
ಜ್ಯೋತಿಷಿ ನಿರಂಜನ್ ಭಟ್ ಅವರು ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿಯೊಂದಿಗೆ ಸೇರಿ ಭಾಸ್ಕರ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಅಲ್ಲದೇ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ. 2016 ಜುಲೈ 28 ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ಅವರ ತಲೆಗೆ ಬಲವಾಗಿ ರಾಡ್ ನಿಂದ ಹೊಡೆದು, ಶವವನ್ನು ಹೋಮಕುಂಡದಲ್ಲಿ ಸುಡಲಾಗಿತ್ತು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್ ಬೋಪಣ್ಣ ಮತ್ತು ವಿ.ರಾಮಸುಬ್ರಮಣ್ಯಂ ಅವರನ್ನೊಳಗೊಂಡ ಪೀಠವು ಅರ್ಜಿಯ ಕುರಿತು ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. 2019, ಮೇ 10 ರಂದು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೆಲವು ಸಾಕ್ಷ್ಯಾಧಾರಗಳು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ. ಇದರ ವಿಚಾರಣೆಗೆ ಆರು ತಿಂಗಳು ಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.


ಕೆಲವು ಸಾಕ್ಷಿದಾರರನ್ನು ಆರೋಪಿಗಳ ಎದುರಲ್ಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಬೇಕು ಎಂದು ಹೈಕೋರ್ಟ್ ಹೇಳಿದೆ. ಭಾಸ್ಕರ್ ಶೆಟ್ಟಿ ಪತ್ನಿಗೆ ಜಾಮೀನು ನೀಡಲಾಗಿದೆ.
ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. 2019, ಮೇ 10 ರಂದು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೆಲವು ಸಾಕ್ಷ್ಯಾಧಾರಗಳು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ. ಇದರ ವಿಚಾರಣೆಗೆ ಆರು ತಿಂಗಳು ಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.
The Karnataka government has been issued a notice by the Supreme Court on a plea for bail moved by the astrologer accused in the murder of businessman Bhaskar Shetty in 2016.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am