ಬ್ರೇಕಿಂಗ್ ನ್ಯೂಸ್
12-10-20 05:01 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 12: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ.
ಜ್ಯೋತಿಷಿ ನಿರಂಜನ್ ಭಟ್ ಅವರು ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿಯೊಂದಿಗೆ ಸೇರಿ ಭಾಸ್ಕರ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಅಲ್ಲದೇ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ. 2016 ಜುಲೈ 28 ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ಅವರ ತಲೆಗೆ ಬಲವಾಗಿ ರಾಡ್ ನಿಂದ ಹೊಡೆದು, ಶವವನ್ನು ಹೋಮಕುಂಡದಲ್ಲಿ ಸುಡಲಾಗಿತ್ತು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್ ಬೋಪಣ್ಣ ಮತ್ತು ವಿ.ರಾಮಸುಬ್ರಮಣ್ಯಂ ಅವರನ್ನೊಳಗೊಂಡ ಪೀಠವು ಅರ್ಜಿಯ ಕುರಿತು ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. 2019, ಮೇ 10 ರಂದು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೆಲವು ಸಾಕ್ಷ್ಯಾಧಾರಗಳು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ. ಇದರ ವಿಚಾರಣೆಗೆ ಆರು ತಿಂಗಳು ಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.


ಕೆಲವು ಸಾಕ್ಷಿದಾರರನ್ನು ಆರೋಪಿಗಳ ಎದುರಲ್ಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಬೇಕು ಎಂದು ಹೈಕೋರ್ಟ್ ಹೇಳಿದೆ. ಭಾಸ್ಕರ್ ಶೆಟ್ಟಿ ಪತ್ನಿಗೆ ಜಾಮೀನು ನೀಡಲಾಗಿದೆ.
ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. 2019, ಮೇ 10 ರಂದು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೆಲವು ಸಾಕ್ಷ್ಯಾಧಾರಗಳು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ. ಇದರ ವಿಚಾರಣೆಗೆ ಆರು ತಿಂಗಳು ಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.
The Karnataka government has been issued a notice by the Supreme Court on a plea for bail moved by the astrologer accused in the murder of businessman Bhaskar Shetty in 2016.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm