ಬ್ರೇಕಿಂಗ್ ನ್ಯೂಸ್
12-10-20 06:08 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 01: ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಬೀಚ್ ಬಳಿ ಭಾನುವಾರ ಸಂಜೆ KA 01- 6968 ನಂಬರಿನ ಹೋಂಡಾ ಸಿಟಿ ಕಾರು ನಿಂತಿತ್ತು. ಪೊಲೀಸರು ಸಂಶಯದಿಂದ ಕಾರಿನ ಬಳಿ ಹೋಗುತ್ತಿದ್ದಂತೆಯೇ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಸೈಯದ್ ಹಕೀಬ್, ಫೈಸಲ್ ಖಾನ್, ಮೊಹಮ್ಮದ್ ಜಮಾನ್, ಹಾರಿಸ್ ಎಂಬವರನ್ನು ಬಂಧಿಸಲಾಗಿದೆ. ಓಡಿ ಪರಾರಿಯಾದವರು ಸಲೀಂ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ.

ಪೊಲೀಸರು ಕಾರಿನ ಒಳಗೆ ಪರಿಶೀಲಿಸಿ, ಯುವಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ, ತನಿಖೆ ನಡೆಸಿದಾಗ ಆರೋಪಿಗಳು ಕಮಿಷನ್ ಆಸೆಗಾಗಿ ನಕಲಿ ನೋಟುಗಳನ್ನು ಮಾರಾಟ ಮಾಡಲು ಬಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿ 500 ರೂ. ಮುಖಬೆಲೆಯ 4 ಕಟ್ಟುಗಳಲ್ಲಿ 480 ನೋಟುಗಳಿದ್ದವು. ಸುಮಾರು 2.40 ಲಕ್ಷ ರೂ. ಮೌಲ್ಯದ ನೋಟುಗಳಿದ್ದವು ಎನ್ನಲಾಗಿದೆ. ಮೇಲ್ನೋಟಕ್ಕೆ ನಕಲಿ ನೋಟುಗಂತಿದ್ದು ಜುಬೈರ್ ಮತ್ತು ರಿಯಾಜ್ ಎಂಬವರು ನಕಲಿ ನೋಟನ್ನು ನೀಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.
ಆರೋಪಿಗಳು ತಂದಿದ್ದ ಬೆಂಗಳೂರು ನೋಂದಣಿಯ ಕಾರು, 5 ಮೊಬೈಲ್ ಫೋನ್ ಹಾಗೂ ಮಾರಾಟಕ್ಕೆ ತಂದಿದ್ದ 2.40 ಲಕ್ಷ ರೂ. ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The ullal police have succeeded in arresting four persons for printing fake note currencies. 2.5 lakhs fake currency note seized.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm