ಬ್ರೇಕಿಂಗ್ ನ್ಯೂಸ್
12-10-20 11:55 pm Mangaluru Correspondent ಕ್ರೈಂ
ಮಂಗಳೂರು, ಅಕ್ಟೋಬರ್ 12: ಮಂಗಳೂರು ತಾ.ಪಂ. ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಯೂಸುಫ್ ಮೇಲೆ ತಲವಾರು ದಾಳಿಯಾಗಿದೆ.
ಮಂಗಳೂರಿನ ಕುಲಶೇಖರ ಬಳಿ ಘಟನೆ ನಡೆದಿದ್ದು ಕಾರಿನಲ್ಲಿ ಬಂದ ಆಗಂತುಕರು ತಲವಾರಿನಿಂದ ಹಲ್ಲೆಗೈದು ಪರಾರಿಯಾಗಿದ್ದಾರೆ.
ಪೊಳಲಿ ಸಮೀಪದ ಉಳಾಯಿಬೆಟ್ಟು ನಿವಾಸಿ ಆಗಿರುವ ಯೂಸುಫ್, ಮನೆಗೆ ತೆರಳುತ್ತಿದ್ದಾಗ ಬೈಕ್ ನಲ್ಲಿ ಡಿಕ್ಕಿ ಹೊಡೆಸಿ ಕಾರನ್ನು ನಿಲ್ಲಿಸಿದ್ದಾರೆ. ಕಾರು ನಿಂತ ಕೂಡಲೇ ತಲವಾರು ಬೀಸಿದ್ದಾರೆ. ಗಾಯಗೊಂಡ ಯೂಸುಫ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Miscreants sword attack Congress member and former taluk panchayath member Yusuf in Kulshekar, Mangalore here on 12 October, Monday, 2020. Yusuf has been admitted to the local hospital and is out of danger. Kankandy police have registered the case.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm