ಬ್ರೇಕಿಂಗ್ ನ್ಯೂಸ್
            
                        13-10-20 03:49 pm Headline Karnataka News Network ಕ್ರೈಂ
            ರಾಂಚಿ, ಅಕ್ಟೋಬರ್ 13: 5ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಅಪಹರಿಸಿದ ಐವರು ಬಾಲಕರು ರಾತ್ರಿಯಿಡೀ ಗ್ಯಾಂಗ್ ರೇಪ್ ನಡೆಸಿದ ಘಟನೆ ಜಾರ್ಖಂಡ್ ರಾಜ್ಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಶನಿವಾರ ರಾತ್ರಿ ಬಾಲಕಿಯನ್ನು ಆಕೆಯ ಮನೆಯಿಂದಲೇ ಬಾಲಕರು ಸೇರಿ ಅಪಹರಿಸಿ, ಒಯ್ದಿದ್ದರು. ಅಂದು ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಮರುದಿನ ಬಾಲಕಿ ತನ್ನ ಮನೆ ಸೇರಿದ್ದಳು. ವಿಷಯ ಅರಿತು ಕ್ರೋಧಗೊಂಡ ಹೆತ್ತವರು ಬಾಲಕರನ್ನು ಹಿಡಿದು, ಕೈ ಮತ್ತು ಕಾಲಿಗೆ ಕಡಿದು ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಬಾಲಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಾಲಕರನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಅತ್ಯಾಚಾರ ಪ್ರಕರಣ ಬಯಲಿಗೆ ಬಂದಿದೆ. ಬಾಲಕರ ಹೆತ್ತವರು ಮತ್ತು ಬಾಲಕಿಯ ಕಡೆಯವರು ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರುವ ಭಯದಲ್ಲಿ ಬಾಲಕರ ಕಡೆಯವರು ಬಾಲಕಿಯ ಮನೆಯವರಿಗೆ ಬೆದರಿಕೆ ಹಾಕಿದ್ದಾರೆ. ಬಾಲಕಿಯನ್ನು ಕೊಲ್ಲುವುದಾಗಿ ಮತ್ತು ಮನೆಯನ್ನು ಬೆಂಕಿ ಹಾಕಿ ಸುಡುವುದಾಗಿ ಬೆದರಿಸಿದ್ದಾರೆ.
ಆನಂತರ ಸಂತ್ರಸ್ತರ ಊರಿನಲ್ಲಿ ಇದೇ ವಿಚಾರ ಎರಡು ಸಮುದಾಯಗಳ ನಡುವೆ ಸಂಘರ್ಷ ಏರ್ಪಡುವಂತಾಗಿತ್ತು. ಇದಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಿದ್ದು, ಐವರು ಬಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಆರೋಪಿಗಳಿಗೆ ಬಾಲಕಿ ಕಡೆಯವರು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೆ, ಇನ್ನು ಮೂವರ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.
            
            
            Five boys gang-raped a 5th-grade girl in Gumla district of Jharkhand overnight. The accused had kidnapped the girl from home. The case is of late Saturday night. An attempt was made to quell the case on Sunday
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm