ಬ್ರೇಕಿಂಗ್ ನ್ಯೂಸ್
17-11-22 02:02 pm HK News Desk ಕ್ರೈಂ
ಹೈದರಾಬಾದ್, ನ.17: ಭಿಕ್ಷೆ ಬೇಡುವ ನೆಪದಲ್ಲಿ ಬಂದ ವ್ಯಕ್ತಿಯೊಬ್ಬ ಆಂಧ್ರಪ್ರದೇಶದ ತುಲಿಯಲ್ಲಿರುವ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಪೊಲ್ನಾಟಿ ಶೇಷಗಿರಿ ರಾವ್ ಅವರ ಮನೆಯಗೆ ಬಂದು, ರಾವ್ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ, ಅಲ್ಲಿಂದ ಪರಾರಿಯಾಗಿರುವ ಘಟನೆ ನಡೆದಿದೆ.
ಘಟನೆಯ ದೃಶ್ಯಾವಳಿ ರಾವ್ ಮನೆ ಅಳವಡಿಸಲಾಗಿದ್ದ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ದಾಳಿಕೋರ ದಾರ್ಶನಿಕರ ವೇಷ ಧರಿಸಿರುವುದನ್ನು ನೋಡಬಹುದು. ಆತನಿಗೆ ರಾವ್ ತನ್ನ ಮನೆಯ ಪ್ರವೇಶದ್ವಾರದಲ್ಲಿ ಕೆಲವು ಧಾನ್ಯಗಳನ್ನು ನೀಡುತ್ತಿರುವಾಗ ರಾವ್ ಮೇಲೆ ಕಿಡಿಗೇಡಿ ಕುಡುಗೋಲಿನಿಂದ ಹಲ್ಲೆ ನಡೆಸಿ, ಅಲ್ಲಿಂದ ಎಸ್ಕೇಪ್ ಆಗುವುದನ್ನು ನೋಡಬಹುದು.
ಘಟನೆಯಲ್ಲಿ ರಾವ್ ಅವರ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕಿತ ಮೋಟಾರು ಬೈಕ್ನಲ್ಲಿ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Cinematic attack caught on camera in #Tuni #Kakinada #AndhraPradesh ... Attacker came dressed as holyman, seeking alms, suddenly took out weapon and attacked #TeluguDesam leader #PolnatiSheshagiriRao on head & neck, grievously injuring him, then escaped on bike @ndtv @ndtvindia pic.twitter.com/BisGrR2FhN
— Uma Sudhir (@umasudhir) November 17, 2022
In a horrifying incident, an unidentified miscreant attacked Telugu Desam Party leader and former MPP Seshagiri Rao with a sharp-edged weapon. According to the sources, the accused entered the TDP leader's house in the guise of Bhavani Mala and interacted with him by hiding the knife under the towel.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm