ಬ್ರೇಕಿಂಗ್ ನ್ಯೂಸ್
04-08-20 08:39 am Headline Karnataka News Network ಕ್ರೈಂ
ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಮಂಗಳವಾರ ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ.
ಸುಶಾಂತ್ ಸಿಂಗ್ ಅವರ ತಂದೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಕೆಲವೇ ಗಂಟೆಗಳ ಬಳಿಕ ಬಿಹಾರ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ.
ಸುಶಾಂತ್ ಆತ್ಮಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ಈಗಾಗಲೇ ಸುಶಾಂತ್ ಸಾವಿನ ಕುರಿತಂತೆ ಮುಂಬೈ ಹಾಗೂ ಮಹಾರಾಷ್ಟ್ರ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.
ನನ್ನ ಮಗನ ಆತ್ಮಹತ್ಯೆಗೆ ಪ್ರಚೋಧನೆ ನೀಡಲಾಗಿದೆ ಎಂದು ದೂರಿ ಸುಶಾಂತ್ ತಂದೆ ಪಟ್ನಾ ಪೊಲೀಸರಿಗೆ ದೂರು ನೀಡಿದ್ದರು. ಇತ್ತ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.
ಇತ್ತ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಿಲ್ಲ, ಮುಂಬೈ ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಹೇಳಿದ್ದರು.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 12:56 pm
HK News Staffer
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm
ನನ್ನ ಪತಿಯ ರಕ್ತ ಚೆಲ್ಲಿದವರಿಗೆ ಕಠಿಣ ಶಿಕ್ಷೆ ಆಗ್ಬೇ...
08-08-26 06:04 pm
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am