ಬ್ರೇಕಿಂಗ್ ನ್ಯೂಸ್
04-08-20 08:39 am Headline Karnataka News Network ಕ್ರೈಂ
ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಮಂಗಳವಾರ ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ.
ಸುಶಾಂತ್ ಸಿಂಗ್ ಅವರ ತಂದೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಕೆಲವೇ ಗಂಟೆಗಳ ಬಳಿಕ ಬಿಹಾರ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ.
ಸುಶಾಂತ್ ಆತ್ಮಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ಈಗಾಗಲೇ ಸುಶಾಂತ್ ಸಾವಿನ ಕುರಿತಂತೆ ಮುಂಬೈ ಹಾಗೂ ಮಹಾರಾಷ್ಟ್ರ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.
ನನ್ನ ಮಗನ ಆತ್ಮಹತ್ಯೆಗೆ ಪ್ರಚೋಧನೆ ನೀಡಲಾಗಿದೆ ಎಂದು ದೂರಿ ಸುಶಾಂತ್ ತಂದೆ ಪಟ್ನಾ ಪೊಲೀಸರಿಗೆ ದೂರು ನೀಡಿದ್ದರು. ಇತ್ತ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.
ಇತ್ತ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಿಲ್ಲ, ಮುಂಬೈ ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಹೇಳಿದ್ದರು.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm