ಬ್ರೇಕಿಂಗ್ ನ್ಯೂಸ್
17-11-22 09:38 pm Bangalore Correspondent ಕ್ರೈಂ
ಬೆಂಗಳೂರು, ನ.17 : ಕಡಿಮೆ ಅವಧಿಯಲ್ಲಿ ಹೆಚ್ಚು ಹಣ ಸಂಪಾದನೆ ಎಂದು ಜಾಹೀರಾತು ನೀಡಿ ವಂಚಿಸಿದ ಆರೋಪದಲ್ಲಿ ಸೂಪರ್ ಲೈಕ್ ಆನ್ ಲೈನ್ ಅರ್ನಿಂಗ್ಸ್ ಅಪ್ಲಿಕೇಷನ್ ಕಂಪನಿಗೆ ಸಂಬಂಧಿಸಿದ ಬೆಂಗಳೂರಿನ 16 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಒಂದು ಕೋಟಿ ಹಣ ಜಪ್ತಿ ಮಾಡಿಕೊಂಡಿದ್ದಾರೆ.
ಹೆಚ್ಚು ಹಣ ನೀಡುವ ಆಸೆ ತೋರಿಸಿ ಕೋಟ್ಯಾಂತರ ರೂ. ಹಣ ವಂಚಿಸಿದ್ದ ಆರೋಪದಡಿ ಈ ಹಿಂದೆ ದಕ್ಷಿಣ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಕಂಡುಬಂದಿದ್ದರಿಂದ ಸೆನ್ ಪೊಲೀಸರು ಇಡಿಗೆ ಪತ್ರ ಬರೆದಿದ್ದರು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಇಡಿ ಅಧಿಕಾರಿಗಳು, ಕಂಪನಿಗೆ ಸೇರಿದ 16 ಕಡೆಗಳಲ್ಲಿ ದಾಳಿ ನಡೆಸಿ ಕಂಪನಿ ಹೆಸರಿನಲ್ಲಿದ್ದ 80 ಬ್ಯಾಂಕ್ ಖಾತೆಗಳನ್ನ ಸೀಜ್ ಮಾಡಿ 1 ಕೋಟಿ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ.
ಸೂಪರ್ ಲೈಕ್ ಆ್ಯಪ್ನಲ್ಲಿ ಹಣ ಹೂಡುವಂತೆ ಪ್ರಚೋದಿಸುತ್ತಿದ್ದ ಕಂಪನಿಯು ಸಾರ್ವಜನಿಕರಲ್ಲಿ ನಂಬಿಕೆ ಹುಟ್ಟಿಸಲು ಸಿನಿಮಾ ತಾರೆಯರು ಹಾಗೂ ಹೆಸರಾಂತ ವ್ಯಕ್ತಿಗಳಿಂದ ಪೈಡ್ ವಿಡಿಯೋ ಮಾಡಿಸಿ ಹರಿಯಬಿಡುತ್ತಿದ್ದರು. ಇದನ್ನು ನಂಬಿ ಮೊದಲ ಬಾರಿ ಹಣ ಹೂಡುತ್ತಿದ್ದವರಿಗೆ ಭರವಸೆ ನೀಡಿದಂತೆ ಲಾಭಾಂಶದ ಹಣ ನೀಡುತ್ತಿದ್ದರು. ಇದನ್ನು ನಂಬಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹಣ ಹೂಡುತ್ತಿದ್ದರು. ಹಣ ವರ್ಗಾವಣೆ ಜಾಲದ ಹಿಂದೆ ಹಣಕಾಸು ಸಂಸ್ಥೆಗಳ ಪಾತ್ರದ ಬಗ್ಗೆ ಶಂಕಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿರುವುದಾಗಿ ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.
The Enforcement Directorate (ED) Monday and Tuesday conducted raids at 16 locations in Bengaluru in connection with a part time job scam and froze 80 bank accounts having a total balance of Rs 1 crore, the agency said Thursday. This is the second such raid conducted by the agency in the last one month in Bengaluru. The ED had initiated a money laundering investigation on the basis of an FIR lodged on March 3, 2021 by the South CEN police station against M/s Super Like Online Earning Application and other accused persons.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm