ಬ್ರೇಕಿಂಗ್ ನ್ಯೂಸ್
21-11-22 06:51 pm HK News Desk ಕ್ರೈಂ
ಇಂದೋರ್, ನ.21: ಇತ್ತೀಚೆಗೆ ರಾಜಧಾನಿ ದೆಹಲಿಯಲ್ಲಿ ತನ್ನನ್ನು ಪ್ರೀತಿಸುತ್ತಿದ್ದ ಸಂಗಾತಿಯನ್ನು ಕೊಂದು 35 ತುಂಡುಗಳನ್ನಾಗಿ ಕತ್ತರಿಸಿದ್ದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಮಧ್ಯಪ್ರದೇಶದಲ್ಲಿ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪತ್ನಿಯ ಶೀಲ ಶಂಕಿಸಿ ಗಂಡನೇ ಆಕೆಯನ್ನು ಕಡಿದು ಕತ್ತರಿಸಿ ಹಾಕಿದ್ದಾನೆ.
ಹೀಗೆ ಕತ್ತರಿಸಲ್ಪಟ್ಟ ಮಹಿಳೆಯನ್ನು ಸರಸ್ವತಿ ಪಟೇಲ್ ಎಂದು ಗುರುತಿಸಿದ್ದು, ಆಕೆಯ ಗಂಡನನ್ನು ರಾಮಕಿಶೋರ್ ಪಟೇಲ್ ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕಡಿದು ಹಾಕಲು ಬಳಸಿದ ಹರಿತ ಆಯುಧವನ್ನು ಮತ್ತು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ನಿಯನ್ನು ಕಡಿದು ಹಾಕಿದ್ದಲ್ಲದೆ ಎರಡಾಗಿ ವಿಭಜಿಸಿ ಪ್ರತ್ಯೇಕವಾಗಿ ಎರಡು ಕಡೆ ಹೂತು ಹಾಕಿದ್ದ. ನರಸಿಂಗಪುರ್ ಜಿಲ್ಲೆಯ ಕರೇಲಿ ಎಂಬಲ್ಲಿ ಘಟನೆ ನಡೆದಿದೆ.
ನ.13ರಂದು ತನ್ನ ಪತ್ನಿ ನಾಪತ್ತೆ ಆಗಿರುವುದಾಗಿ ರಾಮಕಿಶೋರ್ ಪೊಲೀಸ್ ದೂರು ನೀಡಿದ್ದ. ಆದರೆ ಆತನ ಈ ಹೇಳಿಕೆಯಿಂದ ಆಕೆಯ ಸೋದರಿ ಸಂಶಯಕ್ಕೀಡಾಗಿದ್ದರು. ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾಗಲೇ ಕಾಡಿನಲ್ಲಿ ಆಕೆಯ ಬಟ್ಟೆಗಳು ಲಭಿಸಿದ್ದವು. ಆನಂತರ ಹುಡುಕಾಟ ನಡೆಸಿದಾಗ, ಮಹಿಳೆಯ ತಲೆಯ ಭಾಗ ಒಂದು ಕಡೆಯಲ್ಲಿ ಪತ್ತೆಯಾಗಿದೆ. ಆನಂತರ ದೇಹದ ಇನ್ನಿತರ ಭಾಗಗಳು ಕೆಲವು ಕಡೆ ಸಿಕ್ಕಿದ್ದು, ಗಂಡ ರಾಮಕಿಶೋರ್ ನನ್ನು ಸಂಶಯದ ಮೇರೆಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ವಿಚಾರಣೆಯಲ್ಲಿ ಆರೋಪಿ ತನ್ನ ಕೃತ್ಯ ಒಪ್ಪಿಕೊಂಡಿದ್ದಾನೆ. ಪತ್ನಿಯ ನಡವಳಿಕೆಯಿಂದ ಸಂಶಯ ಹೊಂದಿದ್ದ ರಾಮಕಿಶೋರ್, ಕಾಡಿಗೆ ಕರೆದೊಯ್ದು ಅಲ್ಲಿಯೇ ತನ್ನಲ್ಲಿದ್ದ ಕೊಡಲಿಯಿಂದ ತಲೆಯನ್ನು ಕಡಿದು ಹಾಕಿದ್ದಾನೆ. ಆನಂತರ ರುಂಡ ಮುಂಡ ಬೇರೆಯಾಗಿಸಿ ದೇಹದ ಭಾಗವನ್ನು ಹೂತಿದ್ದ.
In a similar incident to the Shraddha Walkar murder in Delhi, where the accused strangled, chopped his live-in partner into 35 pieces and then dumped those pieces at different places in Mehrauli forest, a man in Madhya Pradesh’s Shahdol cut his wife into two and buried those parts at different places in a forest. The deceased was identified as Saraswati Patel and her husband, the accused as Ram Kishore Patel. The accused allegedly killed his wife with an axe on suspicion of infidelity.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm