ಬ್ರೇಕಿಂಗ್ ನ್ಯೂಸ್
02-12-22 02:53 pm HK News Desk ಕ್ರೈಂ
ಯಾದಗಿರಿ, ಡಿ.2 : ಮಗು ಅಳುತ್ತಿದೆಯೆಂದು ಒಂಬತ್ತು ತಿಂಗಳ ಹಸುಗೂಸನ್ನು ಪಾಪಿ ತಂದೆಯೊಬ್ಬ ಕುಡಿದ ಅಮಲಿನಲ್ಲಿ ಕತ್ತು ಹಿಸುಕಿ ಕೊಂದು ಹಾಕಿದ ಅಮಾನುಷ ಕೃತ್ಯ ಗುರಮಠಕಲ್ ತಾಲೂಕಿನ ಬದ್ದೆಪಲ್ಲಿ ಗ್ರಾಮದಲ್ಲಿ ನಡೆದಿದೆ.
9 ತಿಂಗಳ ಮಗು ತನುಶ್ರೀ ಕೊಲೆಯಾದ ಕಂದಮ್ಮ. ಈ ಮಗುವಿನ ತಂದೆ ರಾಮು ಕೊಲೆಗೈದವನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಕುಡಿತದ ಚಟ ಹೊಂದಿದ್ದ ರಾಮು, ಎಂದಿನಂತೆ ಕುಡಿದುಕೊಂಡು ಮನೆಗೆ ಬಂದಿದ್ದ. ಮಗುವನ್ನು ನೋಡಿಕೊಳ್ಳುತ್ತೇನೆ, ನೀನು ಹತ್ತಿ ಬಿಡಿಸಲು ಹೋಗು ಎಂದು ಹೆಂಡತಿಯನ್ನು ಕಳಿಸಿದ್ದ. ಮಲಗಿದ್ದ ಮಗು ಎಚ್ಚರಗೊಂಡು ಜೋರಾಗಿ ಅಳತೊಡಗಿತ್ತು. ಈ ವೇಳೆ, ಮಗುವನ್ನು ಸಂತೈಸಲು ಪ್ರಯತ್ನಿಸಿದ್ದ. ಮಗು ಅಳು ನಿಲ್ಲಿಸದ ಕಾರಣ ಕುಡಿದ ನಶೆಯಲ್ಲಿ ಸಣ್ಣ ಹಗ್ಗವನ್ನ ಕೊರಳಿಗೆ ಬಿಗಿದು ನಿನ್ನ ಅಳು ನಾನೇ ನಿಲ್ಲಿಸುತ್ತೇನೆಂದು ಹೇಳಿ ಉಸಿರು ಕಟ್ಟಿಸಿದ್ದಾನೆ.
ನಂತರ ಮಗು ನಿದ್ದೆ ಮಾಡುತ್ತಿದೆ ಎಂದು ಹೇಳಿ ಪಕ್ಕದ ಮನೆಯ ಅಜ್ಜಿಯ ಕೈಯಲ್ಲಿ ಶವ ಕೊಟ್ಟು, ಜಮೀನಿನತ್ತ ಹೋಗಿದ್ದ. ಮಗು ಮಲಗಿದೆಯಾ? ಎಂದು ಪತ್ನಿ ಕೇಳಿದಾಗ, ತಾನು ಮಾಡಿದ ಕೃತ್ಯದ ಬಗ್ಗೆ ಪತ್ನಿಗೆ ವಿವರಿಸುತ್ತಾ, ಅಜ್ಜಿ ಕೈಗೆ ಕೊಟ್ಟು ಬಂದಿದ್ದಾಗಿ ತಿಳಿಸಿದ್ದಾನೆ.
ಇದರಿಂದ ದಿಗ್ಭ್ರಮೆಗೊಂಡ ಪತ್ನಿ, ಮನೆಗೆ ಓಡಿ ಹೋಗಿ ನೋಡಿದಾಗ ಮಗು ಸತ್ತಿರುವುದು ಗೊತ್ತಾಗಿದೆ. ಹೆಂಡತಿ ನೀಡಿದ ದೂರಿನ ಮೇರೆಗೆ ಸೈದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
Last month in Andhra Pradesh, a sinful, cruel father killed a child (Son) for three months. A similar disturbing incident took place in Yadgiri, Karnataka. A father killed his 9-month-old daughter while drunk in Baddepalli village of Yadagiri taluk.He was angry that his daughter was crying while he was drinking alcohol. Later, in anger, he grabbed the string around his daughter's neck and lifted her up.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm