ಬ್ರೇಕಿಂಗ್ ನ್ಯೂಸ್
07-12-22 06:54 pm Mangalore Correspondent ಕ್ರೈಂ
ಮಂಗಳೂರು, ಡಿ.7: ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಪವನ್ ಕುಮಾರ್ ಆರೋಪಿ. ಮೂಲತಃ ಕಲಬುರಗಿ ನಿವಾಸಿ ಪವನ್ ಬಜಪೆಯಲ್ಲಿ ವಾಸವಾಗಿದ್ದ. ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಯಾನಿಂಗ್ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಬೇಕಾಗುತ್ತದೆ. ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ.
ಸ್ಯಾನಿಂಗ್ ಕಾರಣಕ್ಕೆ ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ತವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮರಾ ಇರುವುದು ಪತ್ತೆಯಾಗಿದೆ. ಕೂಡಲೇ ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ. ತನಿಖೆ ನಡೆಸಿದಾಗ ಪವನ್ ಕುಮಾರ್ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್ ಠಾಣೆಗೆ ವೈದ್ಯರು ದೂರು ನೀಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Mangalore 21 year old Youth fixes Secret camera in scanning room of private hospital, records videos of nude, arrested in Surathkal. The arrested has been identified as Nursing student Pawan Kumar.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm