ಬ್ರೇಕಿಂಗ್ ನ್ಯೂಸ್
07-12-22 06:54 pm Mangalore Correspondent ಕ್ರೈಂ
ಮಂಗಳೂರು, ಡಿ.7: ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಪವನ್ ಕುಮಾರ್ ಆರೋಪಿ. ಮೂಲತಃ ಕಲಬುರಗಿ ನಿವಾಸಿ ಪವನ್ ಬಜಪೆಯಲ್ಲಿ ವಾಸವಾಗಿದ್ದ. ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಯಾನಿಂಗ್ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಬೇಕಾಗುತ್ತದೆ. ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ.
ಸ್ಯಾನಿಂಗ್ ಕಾರಣಕ್ಕೆ ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ತವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮರಾ ಇರುವುದು ಪತ್ತೆಯಾಗಿದೆ. ಕೂಡಲೇ ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ. ತನಿಖೆ ನಡೆಸಿದಾಗ ಪವನ್ ಕುಮಾರ್ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್ ಠಾಣೆಗೆ ವೈದ್ಯರು ದೂರು ನೀಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Mangalore 21 year old Youth fixes Secret camera in scanning room of private hospital, records videos of nude, arrested in Surathkal. The arrested has been identified as Nursing student Pawan Kumar.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm