ಬ್ರೇಕಿಂಗ್ ನ್ಯೂಸ್
07-12-22 08:41 pm HK News Desk ಕ್ರೈಂ
ಅಹಮದಾಬಾದ್, ಡಿ.7: ಗುಜರಾತ್ನ ಭಯೋತ್ಪಾದನೆ ನಿಗ್ರಹ ದಳವು(ಎಟಿಎಸ್) 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ಮೆಫೆಡ್ರೋನ್ ಮಾದಕ ವಸ್ತುವನ್ನು ವಡೋದರದಲ್ಲಿ ವಶಪಡಿಸಿಕೊಂಡಿದೆ.
ವಡೋದರ ನಗರದ ಹೊರವಲಯದಲ್ಲಿ 478 ಕೋಟಿ ಮೌಲ್ಯದ ಮೆಫೆಡ್ರೋನ್ ಮತ್ತು ಅದರ ಉತ್ಪಾದನೆಗೆ ಬಳಸುವ ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ನವೆಂಬರ್ 29ರಂದು ವಡೋದರ ಜಿಲ್ಲೆಯ ಸಿಂದ್ರೋಟ್ ಹಳ್ಳಿಯ ಕಾರ್ಖಾನೆ ಮೇಲೆ ದಾಳಿ ನಡೆಸಿ ಮಾದಕ ವಸ್ತು ವಶಪಡಿಸಿಕೊಂಡ ಸಂದರ್ಭ ಬಂಧನಕ್ಕೊಳಗಾಗಿದ್ದ ಐವರು ಆರೋಪಿಗಳ ಪೈಕಿ ಒಬ್ಬ ಶೈಲೇಶ್ ಕಠಾರಿಯಾ ಮನೆಯಿಂದ ಬುಧವಾರ ಈ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ವೃತ್ತಿಯಲ್ಲಿ ಕೆಮಿಸ್ಟ್ ಆಗಿರುವ ಕಠಾರಿ ಮಾದಕ ವಸ್ತು ಮಾರಾಟಗಾರರು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ. ತನಿಖೆ ವೇಳೆ, ಸಿಂದ್ರೋಟ್ ಕಾರ್ಖಾನೆಯಲ್ಲಿ ತಯಾರಿಸಲಾದ ದೊಡ್ಡ ಪ್ರಮಾಣದ ಎಂಡಿ ಡ್ರಗ್ಸ್ ತನ್ನ ಮನೆಯಲ್ಲಿ ಇರುವುದಾಗಿ ಕಠಾರಿಯಾ ಬಾಯಿಬಿಟ್ಟಿದ್ದಾನೆ.
ಬಳಿಕ ಆತನ ಮನೆಯಲ್ಲಿ ಶೋಧ ನಡೆಸಿದ ಎಟಿಎಸ್ ತಂಡ 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ನಿಷೇಧಿತ ಮಾದಕ ದ್ರವ್ಯವನ್ನು ವಶಕ್ಕೆ ಪಡೆದಿದ್ದಾರೆ.
Ahmedabad, Dec 7 (PTI) The Gujarat Anti-Terrorist Squad (ATS) has recovered 24.28 kg of mephedrone or MD drug worth Rs 121.40 crore from the residence of a chemist in Vadodara city, officials said on Wednesday.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm