ಬ್ರೇಕಿಂಗ್ ನ್ಯೂಸ್
15-10-20 11:22 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ .15 : ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ತೀವ್ರ ಬಡತನ ಎದುರಿಸುತ್ತಿದ್ದ ಬಡ ಮಹಿಳೆ, ಮಗಳ ದುಃಖದ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿ, ತನ್ನ 6 ವರ್ಷದ ಮಗಳನ್ನೇ ಕೊಲೆ ಮಾಡಿದ್ದಾಳೆ.
ಮಗಳನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸಲಾಗಿದೆ. ಮಗಳನ್ನು ಹೊರತು ಪಡಿಸಿ ಮಹಿಳೆಗೆ ಇನ್ನೂ ಇಬ್ಬರು ಮಕ್ಕಳಿದ್ದು, ಮಗಳ ಮುಂದಿನ ಜೀವನದ ಬಗ್ಗೆ ಚಿಂತಿಸಿ ಈ ಕೃತ್ಯ ಎಸಗಿದ್ದಾಳೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಮುಂದೆ ಕುಟುಂಬದಿಂದ ಅವಳ ವಿವಾಹವನ್ನು ಹೇಗೆ ಮಾಡುವುದು ಎಂದು ಯೋಚಿಸಿ ಕೊಲೆ ಮಾಡಿದ್ದಾಳೆ.
ಮಹಿಳೆಯನ್ನು ಉಷಾ ದೇವಿ ಎಂದು ಗುರುತಿಸಲಾಗಿದೆ. ಕುಟುಂಬವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಬಡತನವನ್ನು ಹೋಗಲಾಡಿಸಲು ಹೆಣಗಾಡುತ್ತಿದೆ. ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಪತಿಗೆ ಅಪಘಾತವಾದ ಬಳಿಕ ಕೆಲಸ ಕಳೆದುಕೊಂಡಿದ್ದಾರೆ. ಬಳಿಕ 5 ಜನರ ಕುಟುಂಬವನ್ನು ಸಾಕುವ ಜವಾಬ್ದಾರಿ ಉಷಾ ದೇವಿ ಮೇಲೆ ಬಿದ್ದಿದೆ. ಅಲ್ಲದೆ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತುಂಬಾ ಶ್ರಮವಹಿಸಿ ಕೆಲಸ ಮಾಡಿದರೂ ಉಷಾ ದೇವಿ ಇಡೀ ಕುಟುಂಬಕ್ಕೆ ಆಹಾರ ವ್ಯವಸ್ಥೆ ಮಾಡುವುದು ತುಂಬಾ ಕಷ್ಟಕರವಾಗಿದೆ. ಹೀಗಾಗಿ ಮಹಿಳೆ ತನ್ನ ಮಗಳನ್ನೇ ಕೊಲೆ ಮಾಡಿದ್ದಾಳೆ.
A destitute woman in Uttar Pradesh, striving with deep financial problem, decided to end the life of her 6-year-old daughter to put an end to the suffering. She killed her daughter and now has been arrested for the murder.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm