ಬ್ರೇಕಿಂಗ್ ನ್ಯೂಸ್
12-12-22 10:22 pm HK News Desk ಕ್ರೈಂ
ಹೈದ್ರಾಬಾದ್, ಡಿ.12 : ಜಾರ್ಖಂಡ್ ರಾಜ್ಯದ ಬುಡಕಟ್ಟು ಜಿಲ್ಲೆ ಜಯ್ತಾರಾ ಈಗ ಸೈಬರ್ ಅಪರಾಧಿಗಳ ಕೇಂದ್ರವಾಗಿ ಪರಿವರ್ತನೆ ಆಗುತ್ತಿದ್ದು ಕುಖ್ಯಾತಿ ಗಳಿಸುತ್ತಿದೆ. ಇಲ್ಲಿನ ಹ್ಯಾಕರ್ಸ್ ಗ್ರಾಹಕರ ಮೊಬೈಲ್ ಸಿಮ್ ಗಳನ್ನೇ ಹ್ಯಾಕ್ ಮಾಡಿ ಓಟಿಪಿ ಇಲ್ಲದೆ ಹಣ ಕದಿಯುವ ಜಾಲ ಹೆಣೆದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
ಇತ್ತೀಚೆಗೆ ಭದ್ರತಾ ಸೇವಾ ಸಂಸ್ಥೆಯೊಂದರ ನಿರ್ದೇಶಕರ ಮೊಬೈಲ್ ಸಿಮ್ ನಕಲು ಮಾಡಿ, ಅವರ ಬ್ಯಾಂಕ್ ಖಾತೆಯಿಂದ 50 ಲಕ್ಷ ರೂ. ಎಗರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸೈಬರ್ ಕಳ್ಳರು ಗ್ರಾಹಕರಿಂದ ಒನ್-ಟೈಮ್ ಪಾಸ್ವರ್ಡ್ (OTP) ಕೇಳದೆ ವಹಿವಾಟು ನಡೆಸಿದ್ದು, ಹಣ ಎಗರಿಸಿರುವುದು ಅಚ್ಚರಿ ಮೂಡಿಸಿದೆ. ಈ ಸೈಬರ್ ವಂಚನೆಯ ಮಾಸ್ಟರ್ ಮೈಂಡ್ ಗಳು ಜಾರ್ಖಂಡ್ ರಾಜ್ಯದ ಜಯ್ತಾರಾ ಪ್ರದೇಶದಲ್ಲಿ ನೆಲೆಸಿರಬಹುದು ಎಂದು ಅನುಮಾನ ಪಡಲಾಗಿದೆ.

ಸೈಬರ್ ಕಳ್ಳರು ಮೊಬೈಲ್ ಫೋನ್ ನಲ್ಲಿ ಪದೇ ಪದೇ ಮಿಸ್ ಕಾಲ್ ಗಳನ್ನು ನೀಡುತ್ತಿದ್ದರು. ಆನಂತರ, ಮೊಬೈಲ್ ಸಿಮ್ ಚೆಕ್ ಮಾಡಿ ಹಣ ಇರುವುದನ್ನು ಪತ್ತೆ ಮಾಡಿ, ಸಿಮ್ ಕಾರ್ಡನ್ನು ಹ್ಯಾಕ್ ಮಾಡುತ್ತಾರೆ. ಬಳಿಕ ಬ್ಯಾಂಕ್ ಖಾತೆಗೆ ನೋಂದಣಿ ಮಾಡಿರುವ ಮೊಬೈಲ್ ಸಂಖ್ಯೆಯ ನಕಲಿ ಸಿಮ್ ಕಾರ್ಡ್ ಪಡೆಯುತ್ತಾರೆ. ನಕಲಿ ಸಿಮ್ನಲ್ಲಿ ಒಟಿಪಿಯನ್ನು ಸ್ವೀಕರಿಸಿ, ಅಸಲಿ ಗ್ರಾಹಕನಿಗೆ ತಿಳಿಯದಂತೆ ಹಣ ಕದಿಯುತ್ತಾರೆ.
ಸಾಮಾನ್ಯವಾಗಿ ಮೊಬೈಲ್ ನೆಟ್ವರ್ಕ್ ಸಿಬ್ಬಂದಿ ಎಂದು ಹೇಳಿಕೊಂಡು ಜನರಿಂದ ವೈಯಕ್ತಿಕ ವಿವರಗಳನ್ನು ಸಂಗ್ರಹಿಸುತ್ತಾರೆ. ಅಥವಾ 'ನಿಮ್ಮ ಸಿಮ್ ಕಾರ್ಡ್ ಅನ್ನು 3ಜಿ ಇಂದ 4ಜಿ ಗೆ ಉಚಿತ ಮಾಡುತ್ತೇವೆ' ಎಂದು ಹೇಳಿ ತಮಗೆ ಬೇಕಾದ ಮಾಹಿತಿ ಸಂಗ್ರಹಿಸಿ ಬ್ಯಾಂಕ್ ಖಾತೆಗೆ ಕನ್ನ ಹಾಕುತ್ತಾರೆ.
Jamtara, some 225 km of the state capital of Ranchi, these impostors have been found using a variety of traps to access usernames, passwords and OTPs from their targets. And once their victims share their secret codes with these complete strangers, poof - it's gone. Their bank accounts empty out in the blink of an eye.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm