ಬ್ರೇಕಿಂಗ್ ನ್ಯೂಸ್
15-12-22 01:04 pm HK News Desk ಕ್ರೈಂ
ಮಂಡ್ಯ, ಡಿ.15: ಎಣ್ಣೆ ಮತ್ತಿನಲ್ಲಿ ಹುಡುಗಿಯರ ಹಾಸ್ಟೆಲ್ ಒಳನುಗ್ಗಿ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಸೇರಿ ದೊಣ್ಣೆಯಲ್ಲಿ ಬಡಿದು ಹಣ್ಣುಗಾಯಿ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕೈಯಲ್ಲಿ ಕೋಲು, ದೊಣ್ಣೆ ಹಿಡಿದು ಉಗ್ರಾವತಾರ ತಾಳಿದ ವಿದ್ಯಾರ್ಥಿನಿಯರು ಕಾಮುಕ ಶಿಕ್ಷಕನಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ವೈರಲ್ ಆಗಿದೆ.


ಎಣ್ಣೆ ಏಟಲ್ಲಿ ರಾತ್ರಿ ವಿದ್ಯಾರ್ಥಿನಿಯರ ಹಾಸ್ಟೆಲ್ ಒಳಬಂದಿದ್ದ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಎಂಬಾತ ಅಸಭ್ಯ ವರ್ತನೆ ತೋರಿದ್ದಾನೆ. ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರೆಲ್ಲ ಸೇರಿ ಶಿಕ್ಷಕನಿಗೆ ಥಳಿಸಿದ್ದಾರೆ.


ಪದೇ ಪದೇ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಾಕ್ಷಿಯಾದ ಮಂಡ್ಯದಲ್ಲಿ ಈಗ ವಿದ್ಯಾರ್ಥಿನಿಯರೇ ಕೈಗೆ ದೊಣ್ಣೆ ತೆಗೆದುಕೊಂಡಿದ್ದಾರೆ. ಮಳವಳ್ಳಿ ರೇಪ್ ಅಂಡ್ ಮರ್ಡರ್, ಬೇಬಿ ಗ್ರಾಮದಲ್ಲಿ ಶಿಕ್ಷಕನ ಲೈಂಗಿಕ ದೌರ್ಜನ್ಯ ಪ್ರಕರಣ ರಾಜ್ಯದಲ್ಲಿ ಸಂಚಲನ ಉಂಡುಮಾಡಿತ್ತು. ಇದೀಗ ಕಟ್ಟೇರಿ ಗ್ರಾಮದಲ್ಲಿ ಶಿಕ್ಷಕನೇ ಎಣ್ಣೆ ಮತ್ತಲ್ಲಿ ಕಿರುಕುಳ ನೀಡಲು ಹೋಗಿ ಹುಡುಗಿಯರಿಂದಲೇ ಥಳಿತಕ್ಕೆ ಒಳಗಾಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಕೆ.ಆರ್.ಎಸ್ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಕಾಮುಕ ಶಿಕ್ಷಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
#Mandya #RMSV girls hostel students beat up High school teacher over #sexualharassment #BreakingNews pic.twitter.com/y9OrTR0FYw
— Headline Karnataka (@hknewsonline) December 15, 2022
Teacher of RMSV misbehaves with girl Students, horrible beaten in hostel at Mandya. Video of this has gone viral on social media.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm