ಬ್ರೇಕಿಂಗ್ ನ್ಯೂಸ್
16-12-22 05:46 pm Bangalore Correspondent ಕ್ರೈಂ
ಬೆಂಗಳೂರು, ಡಿ.16 : ಪ್ರಸಿದ್ಧ ಚಿನ್ನದ ಉದ್ಯಮಿ, ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಎರಡನೇ ಮದುವೆಯಾಗಿ ಮೋಸ ಮಾಡಿದ್ದಾರೆಂಬ ಆರೋಪದಲ್ಲಿ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಎರಡನೇ ಮದುವೆಯಾಗಿ ಮೋಸ ಮಾಡಿರುವುದಾಗಿ ಮಹಿಳೆಯೊಬ್ಬರು ಆಂಧ್ರಪ್ರದೇಶದ ಅನಂತಪುರದಲ್ಲಿ ಅಟ್ಟಿಕಾ ಬಾಬು ವಿರುದ್ಧ ದೂರು ದಾಖಲಿಸಿದ್ದರು. ಹಾಗಾಗಿ ಬೆಂಗಳೂರಿಗೆ ಆಗಮಿಸಿದ ಆಂಧ್ರಪ್ರದೇಶ ಪೊಲೀಸರು ಬಾಬು ಅವರನ್ನು ಬಂಧಿಸಿದ್ದಾರೆ.

ಅನಂತಪುರದಲ್ಲಿ ಶೇಕ್ ಮೀನಾಜ್ ಎಂಬಾಕೆಯನ್ನು ಮದುವೆಯಾಗಿದ್ದ ಅಟ್ಟಿಕಾ ಬಾಬು, ಡಿಸೆಂಬರ್ 12 ರಂದು ಎಲ್ಲೂರಿಗೆ ಹೋಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನನ್ನ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ ಎಂದು ಶೇಕ್ ಮೀನಾಜ್ ಆರೋಪಿಸಿ ದೂರು ನೀಡಿದ್ದಾರೆ.
ಹಲ್ಲೆಯ ಬಳಿಕ ಅಟ್ಟಿಕಾ ಬಾಬು ವಿರುದ್ಧ ತನ್ನನ್ನು ಕೊಲೆಗೆ ಯತ್ನ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಯಲ್ಲೂರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ IPC section 448, 342, 307, 386, 427, 498A, 506 ಮತ್ತು ವರದಕ್ಷಿಣೆ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿತ್ತು. ಆಬಳಿಕ ಯಲ್ಲೂರು ಪೊಲೀಸರು ಬಾಬುರನ್ನು ಹುಡುಕಿಕೊಂಡು ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರಿನಲ್ಲಿ ಸಿಸಿಬಿ ಹಾಗೂ ಹೈಗ್ರೌಂಡ್ಸ್ ಪೊಲೀಸರ ಸಹಾಯದಿಂದ ಶುಕ್ರವಾರ ಅಟ್ಟಿಕಾ ಬಾಬುರನ್ನು ಯಲ್ಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಂತಪುರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.
Attica Babu alias Bommanahalli Babu, owner of famous gold merchant Attica Gold, has been arrested by the Andhra Pradesh police on charges of cheating a woman. A woman had filed a complaint against Attika Babu in Andhra Pradesh, alleging that she had cheated in her second marriage. So the Andhra Pradesh police arrived in Bengaluru and arrested Babur.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm