ಬ್ರೇಕಿಂಗ್ ನ್ಯೂಸ್
18-12-22 08:45 pm HK News Desk ಕ್ರೈಂ
ಮೈಸೂರು, ಡಿ 18: ಬೆತ್ತಲೆ ಪೋಟೋ ತೋರಿಸಿ ಪುರುಷರನ್ನ ಬುಟ್ಟಿಗೆ ಬೀಳಿಸಿಕೊಂಡು ಯಾಮಾರಿಸುವುದು ಇವಳ ಕೆಲಸ. ಕೊಟ್ಟ ಸಾಲ ಕೇಳಿದಕ್ಕೆ ಮೊಬೈಲ್ನಲ್ಲಿ ಅರೆಬೆತ್ತಲೆ ಪೋಟೋ ಕಳುಯಿಸಿ ಬೆದರಿಸುವುದು ಬೇರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗೆ ಹಣ ಕಿತ್ತು ಎಸ್ಕೇಪ್ ಆಗ್ತಿದ್ದ ಖತರ್ನಾಕ್ ಲೇಡಿ ಇದೀಗ ಪೊಲೀಸರ ಅಥಿತಿ ಆಗಿದ್ದಾಳೆ. ಪುರುಷರನ್ನ ಅಟ್ರ್ಯಾಕ್ಟ್ ಮಾಡೋಕೆ ತನ್ನ ಮೈ ಕೈ ಕುಣಿಸಿ ಯಾಮಾರಿಸ್ತಿದ್ದ ಲೇಡಿ ಹೆಸರು ಸವಿತ ಆಲಿಯಾಸ್ ಮಂಜುಳ ಯಾದವ್. ಈಗೆ ಮೂಲತಃ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನವಳು. ಈ ಸವಿತಾ ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದು ಸೆಟಲ್ ಆಗಿ ಮಾಡ್ತಿದ್ದದ್ದು ಮಾತ್ರ ಮನೆ ಹಾಳು ಮಾಡೋ ಕೆಲಸ.
ಹಣ ಪಡೆದ ಬಳಿಕ ವರಸೆ ಬದಲು:
ಕಷ್ಟ ಅಂತಾ ಕೆಲ ದಂಪತಿ ಬಳಿ ಹಣ ಇಸ್ಕೊಳ್ಳೋ ಈಕೆ ಹಣ ಪಡೆದ ಬಳಿಕ ತನ್ನ ವರಸೆ ಬದಲಿಸ್ತಾಳೆ. ದಂಪತಿ ನಡುವೆ ಕಲಹ ತಂದಿಟ್ಟು ಹಣ ಕೇಳಿದರೆ ತನ್ನದೇ ನಗ್ನ ಪೋಟೋ ಕಳಿಸಿ ಹಣ ಕೊಡದೆ ಯಾಮಾರಿಸ್ತಾಳೆ. ಈಕೆಯ ವರಸೆ ಗಂಡನಿಗೆ ಗೊತ್ತಾಗಿ ಸ್ವತಃ ಪತಿಯೇ ಚಾಕುವಿನಿಂದ ಇರಿದಿದ್ದರೂ ಈಕೆ ಮಾತ್ರ ಬುದ್ದಿ ಕಲಿತಿರಲಿಲ್ಲ. ಸಿಕ್ಕ ಸಿಕ್ಕವರನ್ನ ಬುಟ್ಟಿಗೆ ಹಾಕೊಳ್ಳೋಕೆ ವಾಟ್ಸಪ್ ಚಾಟ್ ಮಾಡಿ ತನ್ನ ಅರೆ ನಗ್ನ ಸ್ಥಿತಿಯ ಪೋಟೋಗಳನ್ನ ಸೆಂಡ್ ಮಾಡಿ ಅಮಾಯಕರನ್ನ ಯಾಮಾರಿಸಿ ಲಕ್ಷ ಲಕ್ಷ ಹಣ ಪೀಕುತ್ತಿದ್ದಳು.

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ:
ಈ ಖತರ್ನಾಕ್ ಲೇಡಿಯ ಮುಖವಾಡ ಈಗ ಬಯಲಾಗಿದೆ. ಮೈಸೂರಿನಲ್ಲಿ ಪರಿಚಯಸ್ಥ ದಂಪತಿಗೆ ಯಾಮಾರಿಸಿ ಲಕ್ಷ ಹಣ ಪೀಕಿದ್ದ ಈ ಲೇಡಿ ಹಣ ಕೇಳೋಕೆ ಬಂದ ದಂಪತಿ ಮೇಲೆ ಹಲ್ಲೆ ಕೂಡ ಮಾಡೋಕೆ ಹೋಗಿದ್ದ ಆರೋಪವೂ ಇದೆ. ಇನ್ನೂ ವಿಜಯನಗರ ಎರಡನೇ ಹಂತದ ವಾಟರ್ ಟ್ಯಾಂಕ್ ಬಳಿಯ ಅಭಿಷೇಕ್ ರಸ್ತೆಯಲ್ಲಿ ಸ್ಪಾ ಹೆಸರಲ್ಲಿ ವೈಶ್ಯವಾಟಿಕೆ ದಂಧೆ ನಡೆಸಿ ಸವಿತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಸದ್ಯ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಖತರ್ನಾಕ್ ಲೇಡಿಯನ್ನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Mysuru Woman arrested for sharing her nude pics and blackmailing for money.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm