ಬ್ರೇಕಿಂಗ್ ನ್ಯೂಸ್
18-12-22 08:45 pm HK News Desk ಕ್ರೈಂ
ಮೈಸೂರು, ಡಿ 18: ಬೆತ್ತಲೆ ಪೋಟೋ ತೋರಿಸಿ ಪುರುಷರನ್ನ ಬುಟ್ಟಿಗೆ ಬೀಳಿಸಿಕೊಂಡು ಯಾಮಾರಿಸುವುದು ಇವಳ ಕೆಲಸ. ಕೊಟ್ಟ ಸಾಲ ಕೇಳಿದಕ್ಕೆ ಮೊಬೈಲ್ನಲ್ಲಿ ಅರೆಬೆತ್ತಲೆ ಪೋಟೋ ಕಳುಯಿಸಿ ಬೆದರಿಸುವುದು ಬೇರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗೆ ಹಣ ಕಿತ್ತು ಎಸ್ಕೇಪ್ ಆಗ್ತಿದ್ದ ಖತರ್ನಾಕ್ ಲೇಡಿ ಇದೀಗ ಪೊಲೀಸರ ಅಥಿತಿ ಆಗಿದ್ದಾಳೆ. ಪುರುಷರನ್ನ ಅಟ್ರ್ಯಾಕ್ಟ್ ಮಾಡೋಕೆ ತನ್ನ ಮೈ ಕೈ ಕುಣಿಸಿ ಯಾಮಾರಿಸ್ತಿದ್ದ ಲೇಡಿ ಹೆಸರು ಸವಿತ ಆಲಿಯಾಸ್ ಮಂಜುಳ ಯಾದವ್. ಈಗೆ ಮೂಲತಃ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನವಳು. ಈ ಸವಿತಾ ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದು ಸೆಟಲ್ ಆಗಿ ಮಾಡ್ತಿದ್ದದ್ದು ಮಾತ್ರ ಮನೆ ಹಾಳು ಮಾಡೋ ಕೆಲಸ.
ಹಣ ಪಡೆದ ಬಳಿಕ ವರಸೆ ಬದಲು:
ಕಷ್ಟ ಅಂತಾ ಕೆಲ ದಂಪತಿ ಬಳಿ ಹಣ ಇಸ್ಕೊಳ್ಳೋ ಈಕೆ ಹಣ ಪಡೆದ ಬಳಿಕ ತನ್ನ ವರಸೆ ಬದಲಿಸ್ತಾಳೆ. ದಂಪತಿ ನಡುವೆ ಕಲಹ ತಂದಿಟ್ಟು ಹಣ ಕೇಳಿದರೆ ತನ್ನದೇ ನಗ್ನ ಪೋಟೋ ಕಳಿಸಿ ಹಣ ಕೊಡದೆ ಯಾಮಾರಿಸ್ತಾಳೆ. ಈಕೆಯ ವರಸೆ ಗಂಡನಿಗೆ ಗೊತ್ತಾಗಿ ಸ್ವತಃ ಪತಿಯೇ ಚಾಕುವಿನಿಂದ ಇರಿದಿದ್ದರೂ ಈಕೆ ಮಾತ್ರ ಬುದ್ದಿ ಕಲಿತಿರಲಿಲ್ಲ. ಸಿಕ್ಕ ಸಿಕ್ಕವರನ್ನ ಬುಟ್ಟಿಗೆ ಹಾಕೊಳ್ಳೋಕೆ ವಾಟ್ಸಪ್ ಚಾಟ್ ಮಾಡಿ ತನ್ನ ಅರೆ ನಗ್ನ ಸ್ಥಿತಿಯ ಪೋಟೋಗಳನ್ನ ಸೆಂಡ್ ಮಾಡಿ ಅಮಾಯಕರನ್ನ ಯಾಮಾರಿಸಿ ಲಕ್ಷ ಲಕ್ಷ ಹಣ ಪೀಕುತ್ತಿದ್ದಳು.

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ:
ಈ ಖತರ್ನಾಕ್ ಲೇಡಿಯ ಮುಖವಾಡ ಈಗ ಬಯಲಾಗಿದೆ. ಮೈಸೂರಿನಲ್ಲಿ ಪರಿಚಯಸ್ಥ ದಂಪತಿಗೆ ಯಾಮಾರಿಸಿ ಲಕ್ಷ ಹಣ ಪೀಕಿದ್ದ ಈ ಲೇಡಿ ಹಣ ಕೇಳೋಕೆ ಬಂದ ದಂಪತಿ ಮೇಲೆ ಹಲ್ಲೆ ಕೂಡ ಮಾಡೋಕೆ ಹೋಗಿದ್ದ ಆರೋಪವೂ ಇದೆ. ಇನ್ನೂ ವಿಜಯನಗರ ಎರಡನೇ ಹಂತದ ವಾಟರ್ ಟ್ಯಾಂಕ್ ಬಳಿಯ ಅಭಿಷೇಕ್ ರಸ್ತೆಯಲ್ಲಿ ಸ್ಪಾ ಹೆಸರಲ್ಲಿ ವೈಶ್ಯವಾಟಿಕೆ ದಂಧೆ ನಡೆಸಿ ಸವಿತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಸದ್ಯ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಖತರ್ನಾಕ್ ಲೇಡಿಯನ್ನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Mysuru Woman arrested for sharing her nude pics and blackmailing for money.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm