ಬ್ರೇಕಿಂಗ್ ನ್ಯೂಸ್
23-12-22 10:18 pm HK News Desk ಕ್ರೈಂ
ನವದೆಹಲಿ, ಡಿ.24: ಜಾರ್ಖಂಡಿನಲ್ಲಿ ಕಲ್ಲಿದ್ದಲು ವಿದ್ಯುತ್ ಸ್ಥಾವರ ಹೊಂದಿರುವ ಖಾಸಗಿ ರಂಗದ ಕಾರ್ಪೊರೇಟ್ ಪವರ್ ಲಿಮಿಟೆಡ್ ಕಂಪನಿಯು 4 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಸಾಲ ಪಡೆದು ಮೋಸ ನಡೆಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಕೊಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಂಪನಿಯ ಡೈರೆಕ್ಟರುಗಳು, ಸರಕಾರಿ ಅಧಿಕಾರಿ ಮತ್ತು ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಂಪನಿ ಹೆಸರಲ್ಲಿ ನಕಲಿ ದಾಖಲೆ ಪತ್ರಗಳನ್ನು ಮುಂದಿಟ್ಟು 20 ಬ್ಯಾಂಕುಗಳಿಂದ 4037 ಕೋಟಿ ರೂಪಾಯಿ ಸಾಲ ಪಡೆದು ಮೋಸ ಎಸಗಲಾಗಿದೆ. ಈ ಬಗ್ಗೆ ಯೂನಿಯನ್ ಬ್ಯಾಂಕ್ ನೇತೃತ್ವದಲ್ಲಿ ಸಿಬಿಐಗೆ ದೂರು ನೀಡಲಾಗಿತ್ತು.
ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ಪ್ರಕರಣ ಸಂಬಂಧಿಸಿ ಮುಂಬೈ, ಕೊಲ್ಕತ್ತಾ, ನಾಗಪುರ, ರಾಂಚಿ, ವಿಶಾಖಪಟ್ನಂ, ದುರ್ಗಾಪುರ್, ಗಾಜಿಯಾಬಾದ್ ಸೇರಿ 16 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಕಾರ್ಪೊರೇಟ್ ಪವರ್ ಲಿಮಿಟೆಟ್ ಮಾತೃಸಂಸ್ಥೆಯಾದ ಅಭಿಜಿತ್ ಗ್ರೂಪ್ ಚೇರ್ಮನ್ ಮನೋಜ್ ಜೈಸ್ವಾಲ್, ಆಡಳಿತ ನಿರ್ದೇಶಕ ಅಭಿಷೇಕ್ ಜೈಸ್ವಾಲ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.
2009ರಿಂದ 2013ರ ನಡುವೆ ಯೋಜನೆಯ ಬಗ್ಗೆ ತಪ್ಪಾದ ಖರ್ಚು-ವೆಚ್ಚಗಳ ವರದಿ ಕೊಟ್ಟು ಬ್ಯಾಂಕ್ ಅಧಿಕಾರಿಗಳನ್ನು ಮೋಸ ಮಾಡಲಾಗಿದೆ. ವ್ಯಾಪಾರ- ವಹಿವಾಟು ಲೆಕ್ಕ ತೋರಿಸಿ, ಬೇನಾಮಿ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಆಮೂಲಕ ಬ್ಯಾಂಕಿಗೆ ಮೋಸ ಮಾಡಲಾಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ.
The Central Bureau of Investigation (CBI) has filed an FIR against Corporate Power Limited and its directors in an alleged Rs 4,000-crore bank fraud, CNBC TV-18 said on December 23.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm