ಬ್ರೇಕಿಂಗ್ ನ್ಯೂಸ್
23-12-22 10:18 pm HK News Desk ಕ್ರೈಂ
ನವದೆಹಲಿ, ಡಿ.24: ಜಾರ್ಖಂಡಿನಲ್ಲಿ ಕಲ್ಲಿದ್ದಲು ವಿದ್ಯುತ್ ಸ್ಥಾವರ ಹೊಂದಿರುವ ಖಾಸಗಿ ರಂಗದ ಕಾರ್ಪೊರೇಟ್ ಪವರ್ ಲಿಮಿಟೆಡ್ ಕಂಪನಿಯು 4 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಸಾಲ ಪಡೆದು ಮೋಸ ನಡೆಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಕೊಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಂಪನಿಯ ಡೈರೆಕ್ಟರುಗಳು, ಸರಕಾರಿ ಅಧಿಕಾರಿ ಮತ್ತು ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಂಪನಿ ಹೆಸರಲ್ಲಿ ನಕಲಿ ದಾಖಲೆ ಪತ್ರಗಳನ್ನು ಮುಂದಿಟ್ಟು 20 ಬ್ಯಾಂಕುಗಳಿಂದ 4037 ಕೋಟಿ ರೂಪಾಯಿ ಸಾಲ ಪಡೆದು ಮೋಸ ಎಸಗಲಾಗಿದೆ. ಈ ಬಗ್ಗೆ ಯೂನಿಯನ್ ಬ್ಯಾಂಕ್ ನೇತೃತ್ವದಲ್ಲಿ ಸಿಬಿಐಗೆ ದೂರು ನೀಡಲಾಗಿತ್ತು.
ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ಪ್ರಕರಣ ಸಂಬಂಧಿಸಿ ಮುಂಬೈ, ಕೊಲ್ಕತ್ತಾ, ನಾಗಪುರ, ರಾಂಚಿ, ವಿಶಾಖಪಟ್ನಂ, ದುರ್ಗಾಪುರ್, ಗಾಜಿಯಾಬಾದ್ ಸೇರಿ 16 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಕಾರ್ಪೊರೇಟ್ ಪವರ್ ಲಿಮಿಟೆಟ್ ಮಾತೃಸಂಸ್ಥೆಯಾದ ಅಭಿಜಿತ್ ಗ್ರೂಪ್ ಚೇರ್ಮನ್ ಮನೋಜ್ ಜೈಸ್ವಾಲ್, ಆಡಳಿತ ನಿರ್ದೇಶಕ ಅಭಿಷೇಕ್ ಜೈಸ್ವಾಲ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.
2009ರಿಂದ 2013ರ ನಡುವೆ ಯೋಜನೆಯ ಬಗ್ಗೆ ತಪ್ಪಾದ ಖರ್ಚು-ವೆಚ್ಚಗಳ ವರದಿ ಕೊಟ್ಟು ಬ್ಯಾಂಕ್ ಅಧಿಕಾರಿಗಳನ್ನು ಮೋಸ ಮಾಡಲಾಗಿದೆ. ವ್ಯಾಪಾರ- ವಹಿವಾಟು ಲೆಕ್ಕ ತೋರಿಸಿ, ಬೇನಾಮಿ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಆಮೂಲಕ ಬ್ಯಾಂಕಿಗೆ ಮೋಸ ಮಾಡಲಾಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ.
The Central Bureau of Investigation (CBI) has filed an FIR against Corporate Power Limited and its directors in an alleged Rs 4,000-crore bank fraud, CNBC TV-18 said on December 23.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm