ಬ್ರೇಕಿಂಗ್ ನ್ಯೂಸ್
24-12-22 07:07 pm HK News Desk ಕ್ರೈಂ
ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm