ಬ್ರೇಕಿಂಗ್ ನ್ಯೂಸ್
24-12-22 07:07 pm HK News Desk ಕ್ರೈಂ
ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm