ಬ್ರೇಕಿಂಗ್ ನ್ಯೂಸ್
24-12-22 07:07 pm HK News Desk ಕ್ರೈಂ
ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 08:54 pm
HK News Desk
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm