ಬ್ರೇಕಿಂಗ್ ನ್ಯೂಸ್
24-12-22 07:07 pm HK News Desk ಕ್ರೈಂ
ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm