ಬ್ರೇಕಿಂಗ್ ನ್ಯೂಸ್
24-12-22 10:32 pm Mangalore Correspondent ಕ್ರೈಂ
ಮಂಗಳೂರು, ಡಿ.24: ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಯುವಕನ ಹತ್ಯೆ ಮಾಡಲಾಗಿದೆ. ಕಾಟಿಪಳ್ಳ ಬಳಿಯ ಕೃಷ್ಣಾಪುರದಲ್ಲಿ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ವ್ಯಾಪಾರಿಯನ್ನು ಇರಿದು ಹತ್ಯೆ ಮಾಡಿದ್ದಾರೆ.
ಕಾಟಿಪಳ್ಳ ನಾಲ್ಕನೇ ಬ್ಲಾಕ್ ನಿವಾಸಿ ಜಲೀಲ್ (42) ಮೃತ ಯುವಕ. ಕೃಷ್ಣಾಪುರದಲ್ಲಿ ಗ್ರೋಸರಿ ಅಂಗಡಿ ಹೊಂದಿದ್ದರು ಎನ್ನಲಾಗುತ್ತಿದ್ದು ಸಂಜೆ ವೇಳೆಗೆ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದರು. ಅವರನ್ನು ಕೂಡಲೇ ಮುಕ್ಕದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.





ಯಾರು, ಯಾವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿಲ್ಲ. ಅಂಗಡಿ ಮುಂದೆ ರಕ್ತ ಬಿದ್ದಿರುವ ಕಲೆಗಳ ಫೋಟೊ ವೈರಲ್ ಆಗಿದೆ. ಸುರತ್ಕಲ್ ಪೇಟೆಯಲ್ಲಿ ಕಳೆದ ಆಗಸ್ಟ್ ಆರಂಭದಲ್ಲಿ ಫಾಜಿಲ್ ಎನ್ನುವ ಯುವಕನ ಹತ್ಯೆ ನಡೆದಿತ್ತು. ಆನಂತರ ಪರಿಸರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ನೆಲೆಸಿತ್ತು. ಸ್ಥಳಕ್ಕೆ ಮಂಗಳೂರು ಕಮಿಷನರ್ ಶಶಿಕುಮಾರ್ ತೆರಳಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Man stabbed, Murdered at Surathkal in Mangalore. The deceased has been identified as Jaleel (42). Two miscreants who entered Jaleels provision store at Katipalla stabbed him and fled away from the spot. He was rushed to the hospital but he breathed his last.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm