ಬ್ರೇಕಿಂಗ್ ನ್ಯೂಸ್
24-12-22 10:32 pm Mangalore Correspondent ಕ್ರೈಂ
ಮಂಗಳೂರು, ಡಿ.24: ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಯುವಕನ ಹತ್ಯೆ ಮಾಡಲಾಗಿದೆ. ಕಾಟಿಪಳ್ಳ ಬಳಿಯ ಕೃಷ್ಣಾಪುರದಲ್ಲಿ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ವ್ಯಾಪಾರಿಯನ್ನು ಇರಿದು ಹತ್ಯೆ ಮಾಡಿದ್ದಾರೆ.
ಕಾಟಿಪಳ್ಳ ನಾಲ್ಕನೇ ಬ್ಲಾಕ್ ನಿವಾಸಿ ಜಲೀಲ್ (42) ಮೃತ ಯುವಕ. ಕೃಷ್ಣಾಪುರದಲ್ಲಿ ಗ್ರೋಸರಿ ಅಂಗಡಿ ಹೊಂದಿದ್ದರು ಎನ್ನಲಾಗುತ್ತಿದ್ದು ಸಂಜೆ ವೇಳೆಗೆ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದರು. ಅವರನ್ನು ಕೂಡಲೇ ಮುಕ್ಕದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.





ಯಾರು, ಯಾವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿಲ್ಲ. ಅಂಗಡಿ ಮುಂದೆ ರಕ್ತ ಬಿದ್ದಿರುವ ಕಲೆಗಳ ಫೋಟೊ ವೈರಲ್ ಆಗಿದೆ. ಸುರತ್ಕಲ್ ಪೇಟೆಯಲ್ಲಿ ಕಳೆದ ಆಗಸ್ಟ್ ಆರಂಭದಲ್ಲಿ ಫಾಜಿಲ್ ಎನ್ನುವ ಯುವಕನ ಹತ್ಯೆ ನಡೆದಿತ್ತು. ಆನಂತರ ಪರಿಸರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ನೆಲೆಸಿತ್ತು. ಸ್ಥಳಕ್ಕೆ ಮಂಗಳೂರು ಕಮಿಷನರ್ ಶಶಿಕುಮಾರ್ ತೆರಳಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Man stabbed, Murdered at Surathkal in Mangalore. The deceased has been identified as Jaleel (42). Two miscreants who entered Jaleels provision store at Katipalla stabbed him and fled away from the spot. He was rushed to the hospital but he breathed his last.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm