ಬ್ರೇಕಿಂಗ್ ನ್ಯೂಸ್
24-12-22 10:32 pm Mangalore Correspondent ಕ್ರೈಂ
ಮಂಗಳೂರು, ಡಿ.24: ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಯುವಕನ ಹತ್ಯೆ ಮಾಡಲಾಗಿದೆ. ಕಾಟಿಪಳ್ಳ ಬಳಿಯ ಕೃಷ್ಣಾಪುರದಲ್ಲಿ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ವ್ಯಾಪಾರಿಯನ್ನು ಇರಿದು ಹತ್ಯೆ ಮಾಡಿದ್ದಾರೆ.
ಕಾಟಿಪಳ್ಳ ನಾಲ್ಕನೇ ಬ್ಲಾಕ್ ನಿವಾಸಿ ಜಲೀಲ್ (42) ಮೃತ ಯುವಕ. ಕೃಷ್ಣಾಪುರದಲ್ಲಿ ಗ್ರೋಸರಿ ಅಂಗಡಿ ಹೊಂದಿದ್ದರು ಎನ್ನಲಾಗುತ್ತಿದ್ದು ಸಂಜೆ ವೇಳೆಗೆ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದರು. ಅವರನ್ನು ಕೂಡಲೇ ಮುಕ್ಕದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.





ಯಾರು, ಯಾವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿಲ್ಲ. ಅಂಗಡಿ ಮುಂದೆ ರಕ್ತ ಬಿದ್ದಿರುವ ಕಲೆಗಳ ಫೋಟೊ ವೈರಲ್ ಆಗಿದೆ. ಸುರತ್ಕಲ್ ಪೇಟೆಯಲ್ಲಿ ಕಳೆದ ಆಗಸ್ಟ್ ಆರಂಭದಲ್ಲಿ ಫಾಜಿಲ್ ಎನ್ನುವ ಯುವಕನ ಹತ್ಯೆ ನಡೆದಿತ್ತು. ಆನಂತರ ಪರಿಸರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ನೆಲೆಸಿತ್ತು. ಸ್ಥಳಕ್ಕೆ ಮಂಗಳೂರು ಕಮಿಷನರ್ ಶಶಿಕುಮಾರ್ ತೆರಳಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Man stabbed, Murdered at Surathkal in Mangalore. The deceased has been identified as Jaleel (42). Two miscreants who entered Jaleels provision store at Katipalla stabbed him and fled away from the spot. He was rushed to the hospital but he breathed his last.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm