ಬ್ರೇಕಿಂಗ್ ನ್ಯೂಸ್
25-12-22 01:23 pm Bangalore Correspondent ಕ್ರೈಂ
ಬೆಂಗಳೂರು, ಡಿ.25 : ಗುಪ್ತಾಂಗದಲ್ಲಿ ಎರಡು ಬೇಸಿಕ್ ಸೆಟ್ ಮೊಬೈಲನ್ನು ಬಚ್ಚಿಟ್ಟು ಕೈದಿಗೆ ನೀಡಲು ಬಂದಿದ್ದ ಸಂದರ್ಶಕಿ ಮಹಿಳೆಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.
ಕಾಡುಗೊಂಡನಹಳ್ಳಿ ನಿವಾಸಿಯಾದ 25 ವರ್ಷದ ಮಹಿಳೆ ಉಮ್ಮೆಶಾಮ ಎಂಬವರು, ಜೈಲಿನಲ್ಲಿ ಕೈದಿಯಾಗಿರುವ ಮಹಮ್ಮದ್ ನದೀಮ್ ಅಲಿಯಾಸ್ ಬಡ್ಡೆ ಎಂಬಾತನನ್ನು ನೋಡಲು ಡಿ.22ರಂದು ಸಂಜೆ ಜೈಲಿಗೆ ಬಂದಿದ್ದರು. ಮಹಿಳೆ ಮೇಲೆ ಅನುಮಾನಗೊಂಡ ಸಿಬಂದಿ ತಪಾಸಣೆ ನಡೆಸಿದಾಗ ಗುಪ್ತಾಂಗದಲ್ಲಿ ಎರಡು ಬೇಸಿಕ್ ಮೊಬೈಲ್ಗಳು ಸಿಕ್ಕಿವೆ.
ಉಮ್ಮೆಶಾಮ ಅವರನ್ನು ವಶಕ್ಕೆ ಪಡೆದು ಪೊಲೀಸರ ಸುಪರ್ದಿಗೆ ಒಪ್ಪಿಸಲಾಗಿದೆ. ಉಮ್ಮೆಶಾಮ ಹಾಗೂ ಕೈದಿ ಮಹಮ್ಮದ್ ನದೀಮ್ ಇಬ್ಬರ ವಿರುದ್ಧವೂ ಜೈಲು ಸಿಬಂದಿ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಅಪರಾಧ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಹಮ್ಮದ್ ನದೀಮ್, ಜೈಲಿನಿಂದಲೇ ಅಕ್ರಮ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಇದಕ್ಕಾಗಿ ಸಂಬಂಧಿ ಮಹಿಳೆ ಉಮ್ಮೆಶಾಮ ಮೂಲಕ ಮೊಬೈಲ್ ತರಿಸಿಕೊಳ್ಳಲು ಮುಂದಾಗಿದ್ದ. ಮಹಿಳೆಯಿಂದ ಮೊಬೈಲ್ ತರಿಸಿಕೊಂಡರೆ ಭದ್ರತಾ ಸಿಬ್ಬಂದಿ ತಪಾಸಣೆ ಮಾಡುವುದಿಲ್ಲವೆಂದು ಕೈದಿ ಅಂದುಕೊಂಡಿದ್ದ. ಆದರೆ, ಮಹಿಳಾ ಭದ್ರತಾ ಸಿಬ್ಬಂದಿಯೇ ಉಮ್ಮೆಶಾಮ ಅವರನ್ನು ಕೊಠಡಿಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Woman carries mobile hiding inside her privates to visit jail inmate, arrested in Bengaluru.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm