ಬ್ರೇಕಿಂಗ್ ನ್ಯೂಸ್
25-12-22 01:23 pm Bangalore Correspondent ಕ್ರೈಂ
ಬೆಂಗಳೂರು, ಡಿ.25 : ಗುಪ್ತಾಂಗದಲ್ಲಿ ಎರಡು ಬೇಸಿಕ್ ಸೆಟ್ ಮೊಬೈಲನ್ನು ಬಚ್ಚಿಟ್ಟು ಕೈದಿಗೆ ನೀಡಲು ಬಂದಿದ್ದ ಸಂದರ್ಶಕಿ ಮಹಿಳೆಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.
ಕಾಡುಗೊಂಡನಹಳ್ಳಿ ನಿವಾಸಿಯಾದ 25 ವರ್ಷದ ಮಹಿಳೆ ಉಮ್ಮೆಶಾಮ ಎಂಬವರು, ಜೈಲಿನಲ್ಲಿ ಕೈದಿಯಾಗಿರುವ ಮಹಮ್ಮದ್ ನದೀಮ್ ಅಲಿಯಾಸ್ ಬಡ್ಡೆ ಎಂಬಾತನನ್ನು ನೋಡಲು ಡಿ.22ರಂದು ಸಂಜೆ ಜೈಲಿಗೆ ಬಂದಿದ್ದರು. ಮಹಿಳೆ ಮೇಲೆ ಅನುಮಾನಗೊಂಡ ಸಿಬಂದಿ ತಪಾಸಣೆ ನಡೆಸಿದಾಗ ಗುಪ್ತಾಂಗದಲ್ಲಿ ಎರಡು ಬೇಸಿಕ್ ಮೊಬೈಲ್ಗಳು ಸಿಕ್ಕಿವೆ.
ಉಮ್ಮೆಶಾಮ ಅವರನ್ನು ವಶಕ್ಕೆ ಪಡೆದು ಪೊಲೀಸರ ಸುಪರ್ದಿಗೆ ಒಪ್ಪಿಸಲಾಗಿದೆ. ಉಮ್ಮೆಶಾಮ ಹಾಗೂ ಕೈದಿ ಮಹಮ್ಮದ್ ನದೀಮ್ ಇಬ್ಬರ ವಿರುದ್ಧವೂ ಜೈಲು ಸಿಬಂದಿ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಅಪರಾಧ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಹಮ್ಮದ್ ನದೀಮ್, ಜೈಲಿನಿಂದಲೇ ಅಕ್ರಮ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಇದಕ್ಕಾಗಿ ಸಂಬಂಧಿ ಮಹಿಳೆ ಉಮ್ಮೆಶಾಮ ಮೂಲಕ ಮೊಬೈಲ್ ತರಿಸಿಕೊಳ್ಳಲು ಮುಂದಾಗಿದ್ದ. ಮಹಿಳೆಯಿಂದ ಮೊಬೈಲ್ ತರಿಸಿಕೊಂಡರೆ ಭದ್ರತಾ ಸಿಬ್ಬಂದಿ ತಪಾಸಣೆ ಮಾಡುವುದಿಲ್ಲವೆಂದು ಕೈದಿ ಅಂದುಕೊಂಡಿದ್ದ. ಆದರೆ, ಮಹಿಳಾ ಭದ್ರತಾ ಸಿಬ್ಬಂದಿಯೇ ಉಮ್ಮೆಶಾಮ ಅವರನ್ನು ಕೊಠಡಿಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Woman carries mobile hiding inside her privates to visit jail inmate, arrested in Bengaluru.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm