ಬ್ರೇಕಿಂಗ್ ನ್ಯೂಸ್
28-12-22 10:01 pm HK News Desk ಕ್ರೈಂ
ಕೊಲ್ಕತ್ತಾ, ಡಿ.28 : ಜಾರ್ಖಂಡ್ ಮೂಲದ ನಟಿ ರಿಯಾ ಕುಮಾರಿ ಅವರನ್ನು ಆಗಂತುಕರು ಗುಂಡಿನ ದಾಳಿ ನಡೆಸಿ ಕೊಲೆಗೈದ ಘಟನೆ ಪಶ್ಚಿಮ ಬಂಗಾಳದ ರಾಂಚಿ ಹೆದ್ದಾರಿಯಲ್ಲಿ ನಡೆದಿದೆ.
ನಟಿ ರಿಯಾ ತನ್ನ ಪತಿ ಪ್ರಕಾಶ್ ಕುಮಾರ್ ಜೊತೆಗೆ ಕೋಲ್ಕತಾದಿಂದ ರಾಂಚಿಗೆ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬುಧವಾರ ಸಂಜೆ 6 ಗಂಟೆಗೆ ಗುಂಡಿನ ದಾಳಿ ನಡೆದಿದೆ. ಘಟನೆ ವೇಳೆ ಪತಿ ಪ್ರಕಾಶ್ ಕುಮಾರ್ ವಾಹನ ಚಲಾಯಿಸುತ್ತಿದ್ದರು.
ಪ್ರಕಾಶ್ ಪೊಲೀಸರಿಗೆ ನೀಡಿರುವ ಹೇಳಿಕೆ ಪ್ರಕಾರ, ಹೌರಾ ಜಿಲ್ಲೆಯ ಬಗ್ನಾನ್ ಪ್ರದೇಶದ ಮಹಿಶ್ರೇಖಾ ಸೇತುವೆ ಸಮೀಪ ತಮ್ಮ ಕಾರನ್ನು ನಿಲ್ಲಿಸಿದ್ದು, ಈ ಸಂದರ್ಭದಲ್ಲಿ ಮೂವರು ಆಗಂತುಕರು ಶಸ್ತ್ರಾಸ್ತ್ರದೊಂದಿಗೆ ದರೋಡೆ ಮಾಡುವ ಉದ್ದೇಶದಿಂದ ದಾಳಿ ನಡೆಸಿದ್ದರು. ಈ ವೇಳೆ ನಾವು ಪ್ರತಿರೋಧ ಒಡ್ಡಿದ್ದು, ಆಗ ಒಬ್ಬಾತ ರಿಯಾ ಮೇಲೆ ಪಾಯಿಂಟ್ ಬ್ಲ್ಯಾಂಕ್ ರೇಂಜ್ ನಿಂದ ಗುಂಡಿಟ್ಟಿದ್ದ. ಆಕೆ ರಕ್ತದ ಮಡುವಿನಲ್ಲೇ ಕೊನೆಯುಸಿರೆಳೆದಿದ್ದಾಗಿ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಕೂಡಲೇ ರಿಯಾಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಕೆ ಸಾವನ್ನಪ್ಪಿರುವುದಾಗಿ ತಿಳಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಟಿ ರಿಯಾ ಪತಿ ಪ್ರಕಾಶ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
An actress from Jharkhand, Riya Kumari, was shot dead by a gang of three men after she allegedly tried to thwart a robbery attempt in West Bengal's Howrah district on Wednesday, PTI reported. The incident happened when Riya Kumari, her husband Prakash Kumar, a film producer, and their two-year-old daughter were heading to Kolkata via the National Highway 16 by car, police said.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm